ಸುಳ್ಯ: ರಾಜ್ಯ ಸರಕಾರವು 16 ಅಕಾಡೆಮಿಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಿ ತಕ್ಷಣದಿಂದಲೇ ಜಾರಿ ಬರುವಂತೆ ಸರಕಾರ ಆದೇಶ ಮಾಡಿದೆ. ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ ಆಯ್ಕೆಯಾಗಿದ್ದಾರೆ.
ಉಳಿದಂತೆ ಟಿ.ಎಸ್. ನಾಗಾಭರಣ- ಕನ್ನಡ ಅಭಿವೃದ್ಧಿ ಪ್ರಾಧಿಕಾರ , ಬ್ಯಾರಿ ಅಕಾಡೆಮಿಗೆ- ರಹೀಂ ಉಚ್ಚಿಲ, ಡಾ.ಬಿ.ವಿ ವಸಂತ್ ಕುಮಾರ್- ಕನ್ನಡ ಸಾಹಿತ್ಯ ಅಕಾಡೆಮಿ, ಡಾ. ಎಂ.ಎನ್. ನಂದೀಶ್ ಹಂಜೆ- ಕನ್ನಡ ಪುಸ್ತಕ ಪ್ರಾಧಿಕಾರ, ಅಜರ್ಕಳ ಗಿರೀಶ್ ಭಟ್- ಕುವೆಂಪು ಭಾಷಾ ಭಾರತಿ , ಭೀಮಾಸೇನ- ಕರ್ನಾಟಕ ನಾಟಕ ಅಕಾಡೆಮಿ , ಅನೂರು ಅನಂತಕೃಷ್ಣ ಶರ್ಮ- ಸಂಗೀತ, ನೃತ್ಯ ಅಕಾಡೆಮಿ , ವೀರಣ್ಣ ಅರ್ಕಸಾಲಿ – ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಡಿ. ಮಹೇಂದ್ರ – ಕರ್ನಾಟಕ ಲಲಿತಾ ಕಲಾ ಅಕಾಡೆಮಿ , ಮಂಜಮ್ಮ ಜೋಗತಿ – ಕರ್ನಾಟಕ ಜಾನಪದ ಅಕಾಡೆಮಿ, ದಯಾನಂದ ಕತ್ತಲಸರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ , ಪ್ರೊ. ಎಂ.ಎ ಹೆಗ್ಡೆ –ಕರ್ನಾಟಕ ಯಕ್ಷಗಾನ ಅಕಾಡೆಮಿ , ಡಾ. ಪಾರ್ವತಿ ಅಪ್ಪಯ್ಯ- ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಡಾ. ಜಗದೀಶ್ ಪೈ – ಕೊಂಕಣಿ ಸಾಹಿತ್ಯ ಅಕಾಡೆಮಿ ಗೆ ಆಯ್ಕೆಯಾಗಿದ್ದಾರೆ.
ಅರೆಭಾಷೆ ಅಕಾಡೆಮಿ ಸದಸ್ಯರಾಗಿ ಸ್ಮಿತಾ ಅಮೃತರಾಜ್ , ಜಾನಕಿ ಬೈತಡ್ಕ, ಪ್ರೇಮಾ ರಾಘವಯ್ಯ,ಎ ಪಿ ಧನಂಜಯ, ಆನಂದ ದಂಬೆಕೋಡಿ, ಸೋಮಣ್ಣ ಆರ್ ಸೂರ್ತಲೆ ಆಯ್ಕೆಯಾಗಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…