ಸುಳ್ಯ: ರಾಜ್ಯ ಸರಕಾರವು 16 ಅಕಾಡೆಮಿಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಿ ತಕ್ಷಣದಿಂದಲೇ ಜಾರಿ ಬರುವಂತೆ ಸರಕಾರ ಆದೇಶ ಮಾಡಿದೆ. ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ ಆಯ್ಕೆಯಾಗಿದ್ದಾರೆ.
ಉಳಿದಂತೆ ಟಿ.ಎಸ್. ನಾಗಾಭರಣ- ಕನ್ನಡ ಅಭಿವೃದ್ಧಿ ಪ್ರಾಧಿಕಾರ , ಬ್ಯಾರಿ ಅಕಾಡೆಮಿಗೆ- ರಹೀಂ ಉಚ್ಚಿಲ, ಡಾ.ಬಿ.ವಿ ವಸಂತ್ ಕುಮಾರ್- ಕನ್ನಡ ಸಾಹಿತ್ಯ ಅಕಾಡೆಮಿ, ಡಾ. ಎಂ.ಎನ್. ನಂದೀಶ್ ಹಂಜೆ- ಕನ್ನಡ ಪುಸ್ತಕ ಪ್ರಾಧಿಕಾರ, ಅಜರ್ಕಳ ಗಿರೀಶ್ ಭಟ್- ಕುವೆಂಪು ಭಾಷಾ ಭಾರತಿ , ಭೀಮಾಸೇನ- ಕರ್ನಾಟಕ ನಾಟಕ ಅಕಾಡೆಮಿ , ಅನೂರು ಅನಂತಕೃಷ್ಣ ಶರ್ಮ- ಸಂಗೀತ, ನೃತ್ಯ ಅಕಾಡೆಮಿ , ವೀರಣ್ಣ ಅರ್ಕಸಾಲಿ – ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಡಿ. ಮಹೇಂದ್ರ – ಕರ್ನಾಟಕ ಲಲಿತಾ ಕಲಾ ಅಕಾಡೆಮಿ , ಮಂಜಮ್ಮ ಜೋಗತಿ – ಕರ್ನಾಟಕ ಜಾನಪದ ಅಕಾಡೆಮಿ, ದಯಾನಂದ ಕತ್ತಲಸರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ , ಪ್ರೊ. ಎಂ.ಎ ಹೆಗ್ಡೆ –ಕರ್ನಾಟಕ ಯಕ್ಷಗಾನ ಅಕಾಡೆಮಿ , ಡಾ. ಪಾರ್ವತಿ ಅಪ್ಪಯ್ಯ- ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಡಾ. ಜಗದೀಶ್ ಪೈ – ಕೊಂಕಣಿ ಸಾಹಿತ್ಯ ಅಕಾಡೆಮಿ ಗೆ ಆಯ್ಕೆಯಾಗಿದ್ದಾರೆ.
ಅರೆಭಾಷೆ ಅಕಾಡೆಮಿ ಸದಸ್ಯರಾಗಿ ಸ್ಮಿತಾ ಅಮೃತರಾಜ್ , ಜಾನಕಿ ಬೈತಡ್ಕ, ಪ್ರೇಮಾ ರಾಘವಯ್ಯ,ಎ ಪಿ ಧನಂಜಯ, ಆನಂದ ದಂಬೆಕೋಡಿ, ಸೋಮಣ್ಣ ಆರ್ ಸೂರ್ತಲೆ ಆಯ್ಕೆಯಾಗಿದ್ದಾರೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…