Advertisement
ಸುದ್ದಿಗಳು

ವಿವಿಧ ಅಕಾಡೆಮಿಗಳ ಅಧ್ಯಕ್ಷ-ಪದಾಧಿಕಾರಿಗಳ ನೇಮಕ : ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ

Share

ಸುಳ್ಯ: ರಾಜ್ಯ ಸರಕಾರವು 16 ಅಕಾಡೆಮಿಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಿ ತಕ್ಷಣದಿಂದಲೇ ಜಾರಿ ಬರುವಂತೆ ಸರಕಾರ ಆದೇಶ ಮಾಡಿದೆ. ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ ಆಯ್ಕೆಯಾಗಿದ್ದಾರೆ.

ಉಳಿದಂತೆ ಟಿ.ಎಸ್. ನಾಗಾಭರಣ- ಕನ್ನಡ ಅಭಿವೃದ್ಧಿ ಪ್ರಾಧಿಕಾರ , ಬ್ಯಾರಿ ಅಕಾಡೆಮಿಗೆ- ರಹೀಂ ಉಚ್ಚಿಲ, ಡಾ.ಬಿ.ವಿ ವಸಂತ್ ಕುಮಾರ್- ಕನ್ನಡ ಸಾಹಿತ್ಯ ಅಕಾಡೆಮಿ, ಡಾ. ಎಂ.ಎನ್. ನಂದೀಶ್ ಹಂಜೆ- ಕನ್ನಡ ಪುಸ್ತಕ ಪ್ರಾಧಿಕಾರ, ಅಜರ್ಕಳ  ಗಿರೀಶ್ ಭಟ್- ಕುವೆಂಪು ಭಾಷಾ ಭಾರತಿ , ಭೀಮಾಸೇನ- ಕರ್ನಾಟಕ ನಾಟಕ ಅಕಾಡೆಮಿ , ಅನೂರು ಅನಂತಕೃಷ್ಣ ಶರ್ಮ- ಸಂಗೀತ, ನೃತ್ಯ ಅಕಾಡೆಮಿ ,  ವೀರಣ್ಣ ಅರ್ಕಸಾಲಿ – ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಡಿ. ಮಹೇಂದ್ರ – ಕರ್ನಾಟಕ ಲಲಿತಾ ಕಲಾ ಅಕಾಡೆಮಿ , ಮಂಜಮ್ಮ ಜೋಗತಿ – ಕರ್ನಾಟಕ ಜಾನಪದ ಅಕಾಡೆಮಿ, ದಯಾನಂದ ಕತ್ತಲಸರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ , ಪ್ರೊ. ಎಂ.ಎ ಹೆಗ್ಡೆ –ಕರ್ನಾಟಕ ಯಕ್ಷಗಾನ ಅಕಾಡೆಮಿ , ಡಾ. ಪಾರ್ವತಿ ಅಪ್ಪಯ್ಯ- ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಡಾ. ಜಗದೀಶ್ ಪೈ – ಕೊಂಕಣಿ ಸಾಹಿತ್ಯ ಅಕಾಡೆಮಿ ಗೆ ಆಯ್ಕೆಯಾಗಿದ್ದಾರೆ.

ಅರೆಭಾಷೆ ಅಕಾಡೆಮಿ ಸದಸ್ಯರಾಗಿ ಸ್ಮಿತಾ ಅಮೃತರಾಜ್ , ಜಾನಕಿ ಬೈತಡ್ಕ, ಪ್ರೇಮಾ ರಾಘವಯ್ಯ,ಎ ಪಿ ಧನಂಜಯ, ಆನಂದ ದಂಬೆಕೋಡಿ, ಸೋಮಣ್ಣ ಆರ್ ಸೂರ್ತಲೆ ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago