Advertisement
ಸುದ್ದಿಗಳು

ವಿವಿಧ ಅಕಾಡೆಮಿಗಳ ಅಧ್ಯಕ್ಷ-ಪದಾಧಿಕಾರಿಗಳ ನೇಮಕ : ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ

Share

ಸುಳ್ಯ: ರಾಜ್ಯ ಸರಕಾರವು 16 ಅಕಾಡೆಮಿಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಿ ತಕ್ಷಣದಿಂದಲೇ ಜಾರಿ ಬರುವಂತೆ ಸರಕಾರ ಆದೇಶ ಮಾಡಿದೆ. ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ ಆಯ್ಕೆಯಾಗಿದ್ದಾರೆ.

ಉಳಿದಂತೆ ಟಿ.ಎಸ್. ನಾಗಾಭರಣ- ಕನ್ನಡ ಅಭಿವೃದ್ಧಿ ಪ್ರಾಧಿಕಾರ , ಬ್ಯಾರಿ ಅಕಾಡೆಮಿಗೆ- ರಹೀಂ ಉಚ್ಚಿಲ, ಡಾ.ಬಿ.ವಿ ವಸಂತ್ ಕುಮಾರ್- ಕನ್ನಡ ಸಾಹಿತ್ಯ ಅಕಾಡೆಮಿ, ಡಾ. ಎಂ.ಎನ್. ನಂದೀಶ್ ಹಂಜೆ- ಕನ್ನಡ ಪುಸ್ತಕ ಪ್ರಾಧಿಕಾರ, ಅಜರ್ಕಳ  ಗಿರೀಶ್ ಭಟ್- ಕುವೆಂಪು ಭಾಷಾ ಭಾರತಿ , ಭೀಮಾಸೇನ- ಕರ್ನಾಟಕ ನಾಟಕ ಅಕಾಡೆಮಿ , ಅನೂರು ಅನಂತಕೃಷ್ಣ ಶರ್ಮ- ಸಂಗೀತ, ನೃತ್ಯ ಅಕಾಡೆಮಿ ,  ವೀರಣ್ಣ ಅರ್ಕಸಾಲಿ – ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಡಿ. ಮಹೇಂದ್ರ – ಕರ್ನಾಟಕ ಲಲಿತಾ ಕಲಾ ಅಕಾಡೆಮಿ , ಮಂಜಮ್ಮ ಜೋಗತಿ – ಕರ್ನಾಟಕ ಜಾನಪದ ಅಕಾಡೆಮಿ, ದಯಾನಂದ ಕತ್ತಲಸರ – ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ , ಪ್ರೊ. ಎಂ.ಎ ಹೆಗ್ಡೆ –ಕರ್ನಾಟಕ ಯಕ್ಷಗಾನ ಅಕಾಡೆಮಿ , ಡಾ. ಪಾರ್ವತಿ ಅಪ್ಪಯ್ಯ- ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಡಾ. ಜಗದೀಶ್ ಪೈ – ಕೊಂಕಣಿ ಸಾಹಿತ್ಯ ಅಕಾಡೆಮಿ ಗೆ ಆಯ್ಕೆಯಾಗಿದ್ದಾರೆ.

ಅರೆಭಾಷೆ ಅಕಾಡೆಮಿ ಸದಸ್ಯರಾಗಿ ಸ್ಮಿತಾ ಅಮೃತರಾಜ್ , ಜಾನಕಿ ಬೈತಡ್ಕ, ಪ್ರೇಮಾ ರಾಘವಯ್ಯ,ಎ ಪಿ ಧನಂಜಯ, ಆನಂದ ದಂಬೆಕೋಡಿ, ಸೋಮಣ್ಣ ಆರ್ ಸೂರ್ತಲೆ ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

6 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

6 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

13 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

14 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

21 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

24 hours ago