Advertisement
ಸುದ್ದಿಗಳು

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 5 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Share

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ನ.11ರಿಂದ 14ರ ತನಕ ನಡೆದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕಿಯರ ವಿಭಾಗದ 4×100ಮೀ ರಿಲೇನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯರಾದ ಪೂರ್ಣಲಕ್ಷ್ಮೀ(ಸಂಪ್ಯ ಬೈಲಾಡಿ ನಿವಾಸಿ ರವಿ ಮತ್ತು ಶೀಲಾವತಿ ದಂಪತಿಗಳ ಪುತ್ರಿ), ನಿಶಾ ಬಿ.ಎಮ್(ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪಗೌಡ ಮತ್ತುರೂಪ ದಂಪತಿಗಳ ಪುತ್ರಿ), ಯಶಸ್ವಿನಿ (ಸಂಪ್ಯ ಬೈಲಾಡಿ ನಿವಾಸಿ ಶೀನಪ್ಪ ಗೌಡ ಮತ್ತು ಪುಷ್ಪಾವತಿ ದಂಪತಿಗಳ ಪುತ್ರಿ), ಮನ್ವಿತಾ (ಇಡ್ಕಿದು ನಿವಾಸಿ ದೇವಪ್ಪಗೌಡ ಮತ್ತು ಹೇಮಾವತಿ ದಂಪತಿಗಳ ಪುತ್ರಿ) ಇವರ ತಂಡ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆಆಯ್ಕೆಯಾಗಿದೆ.

Advertisement
Advertisement
Advertisement
Advertisement
ನಿಶಾ ಬಿ. ಎಮ್
ಯಶಸ್ವಿನಿ
ಪೂರ್ಣಲಕ್ಷ್ಮಿ

ವಿದ್ಯಾಭಾರತಿ ಕರ್ನಾಟಕ ವತಿಯಿಂದ ನಡೆದ ಅಖಿಲಾ ಭಾರತೀಯ ಮಟ್ಟದ ಕ್ರೀಡಾಕೂಟದಲ್ಲಿ ಮಹಮ್ಮದ್ ಆದಿಲ್( ಕಬಕ ನಿವಾಸಿ ಮಹಮ್ಮದ್‍ಆರೀಫ್ ಮತ್ತುಖುಶಾನ್ವಿ ದಂಪತಿಗಳ ಪುತ್ರ) ಹರ್ಡಲ್ಸ್, ಉದ್ಧಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವರು ಡಿಸೆಂಬರ್ 4ರಿಂದ 8ರವರೆಗೆ ಪಂಜಾಬ್‍ನ ಸಂಗರೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಅಥ್ಲೆಟಿಕ್‍ ತರಬೇತುದಾರರಾದ ಶ್ರೀ ಪ್ರೇಮನಾಥ್ ಶೆಟ್ಟಿ ಎಡಪದವು, ಕಾವು ಇವರ ಮಾರ್ಗದರ್ಶನದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ದಾಮೋದರ ಮತ್ತು ಶ್ರೀಮತಿ ಹರಿಣಾಕ್ಷಿ ಬಲ್ನಾಡು ತರಬೇತಿ ನೀಡುತ್ತಿದ್ದಾರೆ.

Advertisement
ಮೊಹಮ್ಮದ್ ಅದಿಲ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೀನಾದಲ್ಲಿ ಎಳೆ ಅಡಿಕೆಗೆ ಬೇಡಿಕೆ | ಅಡಿಕೆ ಕ್ಯಾಂಡಿಯತ್ತ ಆಕರ್ಷಿತರಾದ ಜನ | ಜನಪ್ರಿಯತೆ ಹೆಚ್ಚಿಸುತ್ತಿರುವ ಅಡಿಕೆ ಕ್ಯಾಂಡಿ |

ಅಡಿಕೆ ಕ್ಯಾಂಡಿ ಶುಂಠಿ ಕ್ಯಾಂಡಿಯಂತೆ ಸಿಹಿಯಾದ, ಸ್ವಲ್ಪ ಮಸಾಲೆಯುಕ್ತ ರುಚಿಯನ್ನು ಹೊಂದಿರುತ್ತದೆ. ಇದು …

2 hours ago

ಒಡಿಶಾ ಕರಾವಳಿಗೆ ಅಪ್ಪಳಿಸಲು ಸಿದ್ಧವಾದ “ಡಾನಾ ಚಂಡಮಾರುತ ” | ಒಡಿಶಾ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹೈಎಲರ್ಟ್‌ |

ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ…

12 hours ago

ಹಣವನ್ನೇನು ಮಾಡುವುದು? ಎಫ್.ಡಿ.ಯಾ? ದೇಣಿಗೆಯಾ?

ನಮ್ಮ ದೇಶದಲ್ಲಿ ಜ್ಞಾನವಂತ ಯುವ ಜನರನ್ನು ಸೃಷ್ಟಿಸುವುದು ದೇಶವನ್ನು ಬಲಿಷ್ಟಗೊಳಿಸುವ ಕಾರ್ಯವಾಗಿದೆ. ಈ…

14 hours ago

ರಾಜ್ಯದಲ್ಲಿ ಇನ್ನು 6 ದಿನಗಳ ಕಾಲ ಧಾರಾಕಾರ ಮಳೆ | 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ | ಹವಾಮಾನ ಇಲಾಖೆ ಮಾಹಿತಿ |

ರಾಜ್ಯಾದ್ಯಂತ ಮುಂದಿನ 6  ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ…

14 hours ago

ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |

ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ…

22 hours ago

ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |

ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್‌…

23 hours ago