ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವತಿಯಿಂದ ಅಣಕು ನ್ಯಾಯಾಲಯ ಪ್ರದರ್ಶನ

February 13, 2020
5:06 PM

ಪುತ್ತೂರು: ಫೆ.13ರಂದು ವಿವೇಕಾನಂದ ಕಾನೂನು ಮಹಾ ವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು, ವಿಟ್ಲದಲ್ಲಿ ಅಣಕು ನ್ಯಾಯಾಲಯ ಪ್ರದರ್ಶನವು ಜರಗಿತು.

Advertisement
Advertisement

ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾಗಿ ಸುಧೀರ್ ಕೆ ತೋಳ್ಪಾಡಿ, ವಕೀಲರು, ಪುತ್ತೂರು ನಿರ್ವಹಿಸಿದರು ಹಾಗೂ ನಿವೃತ್ತ ಪಬ್ಲಿಕ್ ಅಭಿಯೋಜಕರಾದ ಉದಯಶಂಕರರವರು ವಿದ್ಯಾರ್ಥಿಗಳಿಗೆ ಕಾನೂನಿಗೆ ಸಂಬಂದಿಸಿದಂತೆ ವಿವಿಧ ಸ್ತರಗಳ ಕಾನೂನು ಕ್ಷೇತ್ರದಲ್ಲಿನ ವೃತ್ತಿ ಹಾಗೂ ಅದರ ವ್ಯಾಪ್ತಿಯ ಬಗ್ಗೆ ತರಬೇತಿ ನೀಡಿದರು.

Advertisement

ಕಾರ್ಯಕ್ರಮದಲ್ಲಿ ಕಾನೂನು ಕಾಲೇಜಿನ ಉಪನ್ಯಾಸಕಿಯಾದ ಸಂಗೀತಾ ಎಸ್.ಎಮ್., ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶಂಕರ ಪಾಟಾಳಿ ಇವರು ಉಪಸ್ಥಿತರಿದ್ದು, ಸ್ವಾಗತಿಸಿ ವಂದಿಸಿದರು. ಕಾಲೇಜಿನ 300ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ
ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ
March 20, 2024
4:04 PM
by: The Rural Mirror ಸುದ್ದಿಜಾಲ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ನಿಮಗೆ ಹಾಲು ಕರೆಯಲು ಬರುತ್ತಾ..? ಹಾಗಾದ್ರೆ ಹಾಲು ಕರೆಯಿರಿ, ಭರ್ಜರಿ ಬಹುಮಾನ ಗೆಲ್ಲಿರಿ..
February 10, 2024
12:18 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror