ಪುತ್ತೂರು: ಫೆ.13ರಂದು ವಿವೇಕಾನಂದ ಕಾನೂನು ಮಹಾ ವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು, ವಿಟ್ಲದಲ್ಲಿ ಅಣಕು ನ್ಯಾಯಾಲಯ ಪ್ರದರ್ಶನವು ಜರಗಿತು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾಗಿ ಸುಧೀರ್ ಕೆ ತೋಳ್ಪಾಡಿ, ವಕೀಲರು, ಪುತ್ತೂರು ನಿರ್ವಹಿಸಿದರು ಹಾಗೂ ನಿವೃತ್ತ ಪಬ್ಲಿಕ್ ಅಭಿಯೋಜಕರಾದ ಉದಯಶಂಕರರವರು ವಿದ್ಯಾರ್ಥಿಗಳಿಗೆ ಕಾನೂನಿಗೆ ಸಂಬಂದಿಸಿದಂತೆ ವಿವಿಧ ಸ್ತರಗಳ ಕಾನೂನು ಕ್ಷೇತ್ರದಲ್ಲಿನ ವೃತ್ತಿ ಹಾಗೂ ಅದರ ವ್ಯಾಪ್ತಿಯ ಬಗ್ಗೆ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾನೂನು ಕಾಲೇಜಿನ ಉಪನ್ಯಾಸಕಿಯಾದ ಸಂಗೀತಾ ಎಸ್.ಎಮ್., ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶಂಕರ ಪಾಟಾಳಿ ಇವರು ಉಪಸ್ಥಿತರಿದ್ದು, ಸ್ವಾಗತಿಸಿ ವಂದಿಸಿದರು. ಕಾಲೇಜಿನ 300ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…