ಪುತ್ತೂರು: ಫೆ.13ರಂದು ವಿವೇಕಾನಂದ ಕಾನೂನು ಮಹಾ ವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು, ವಿಟ್ಲದಲ್ಲಿ ಅಣಕು ನ್ಯಾಯಾಲಯ ಪ್ರದರ್ಶನವು ಜರಗಿತು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾಗಿ ಸುಧೀರ್ ಕೆ ತೋಳ್ಪಾಡಿ, ವಕೀಲರು, ಪುತ್ತೂರು ನಿರ್ವಹಿಸಿದರು ಹಾಗೂ ನಿವೃತ್ತ ಪಬ್ಲಿಕ್ ಅಭಿಯೋಜಕರಾದ ಉದಯಶಂಕರರವರು ವಿದ್ಯಾರ್ಥಿಗಳಿಗೆ ಕಾನೂನಿಗೆ ಸಂಬಂದಿಸಿದಂತೆ ವಿವಿಧ ಸ್ತರಗಳ ಕಾನೂನು ಕ್ಷೇತ್ರದಲ್ಲಿನ ವೃತ್ತಿ ಹಾಗೂ ಅದರ ವ್ಯಾಪ್ತಿಯ ಬಗ್ಗೆ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾನೂನು ಕಾಲೇಜಿನ ಉಪನ್ಯಾಸಕಿಯಾದ ಸಂಗೀತಾ ಎಸ್.ಎಮ್., ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶಂಕರ ಪಾಟಾಳಿ ಇವರು ಉಪಸ್ಥಿತರಿದ್ದು, ಸ್ವಾಗತಿಸಿ ವಂದಿಸಿದರು. ಕಾಲೇಜಿನ 300ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…