ವಿವೇಕಾನಂದ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ ದಿನ : ಸಾಧನೆಯನ್ನು ಸೇವೆಗೋಸ್ಕರ ಬಳಸಿ: ಡಾ. ಕೃಷ್ಣ ಭಟ್

February 29, 2020
8:19 PM

ಪುತ್ತೂರು: ಪ್ರತಿಭೆ ಪ್ರತಿಯೊಬ್ಬರಲ್ಲೂ ಇದೆ. ಹೆಚ್ಚಿನವರು ಅವರವರ ಆಸಕ್ತ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಾರೆ. ಇಂದು ಪ್ರತಿಭಾವಂತರು ಮಾಡಿದ ಸಾಧನೆಯಿಂದ ಸಮಾಜಕ್ಕೆ ಪ್ರಯೋಜನವೇನು ಎಂಬುದನ್ನು ವಿಮರ್ಶಿಸಬೇಕಿದೆ. ಸಾಧಕ ತನ್ನ ಸಾಧನೆಯನ್ನು ಸೇವೆಗೋಸ್ಕರ, ಸಮಾಜದ ಏಳಿಗೆಗಾಗಿ ಉಪಯೋಗಿಸಿದರೆ ಜೀವನದಲ್ಲಿ ಸಾರ್ಥಖ್ಯವನ್ನು ಪಡೆಯಬಹುದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಹೇಳಿದರು.

Advertisement
Advertisement

ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಶನಿವಾರ ನಡೆದ ಸಪ್ತಪರ್ಣೋತ್ಸವ ದಿನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಂಗಳೂರಿನ ಹರೇಕಳ ಹಾಜಬ್ಬರ ಸಾಧನೆಗೆ ದಕ್ಕಿದ ಸಮ್ಮಾನ, ಪ್ರಶಸ್ತಿ ಕೇವಲ ಅವರ ಪ್ರತಿಭೆಗೆ ದಕ್ಕಿದ್ದಲ್ಲ. ಸಮಾಜದ ಅಭಿವೃದ್ಧಿಗಾಗಿ ಅವರು ನೀಡಿದ ನಿಶ್ಕಲ್ಮಶ ಸೇವೆಗೆ ದೊರೆತ ಪುರಸ್ಕಾರ. ಪ್ರತಿಯೊಬ್ಬ ಸಾಧಕನು ಸಮಾಜಕ್ಕೆ ಸೇವೆಯನ್ನು ನೀಡಬೇಕು ಎಂದರು ಅಲ್ಲದೆ, ಕೇವಲ ಆರ್ಥಿಕವಾಗಿ ಬಲಿಷ್ಟವಾಗಿದ್ದರೆ ಸಮಾಜ ಸೇವೆಯನ್ನು ಮಾಡಬಹುದು ಎಂದು ಹಲವರು ಹೇಳುತ್ತಾರೆ. ಆದರೆ ಇದೆಲ್ಲಕ್ಕಿಂತ ಮಿಗಿಲಾದದ್ದು ಸೇವಾ ಮನೋಭಾವ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳೀಕೃಷ್ಣ ಕೆ.ಎನ್. ಚಳ್ಳಂಗಾರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸೃಜಶೀಲತೆಯನ್ನು ತರುವ ನಿಟ್ಟಿನಲ್ಲಿ ಇಂದು ಸಪ್ತಪರ್ಣೋತ್ಸವ ಕಾರ್ಯಕ್ರಮ ಮುನ್ನುಡಿ ಬರೆದಿದೆ. ವಿದ್ಯಾರ್ಥಿಗಳು ತಮ್ಮಲ್ಲಿ ಸೃಜನಶೀಲತೆಯ ಜೊತೆಗೆ ವಿಶೇಷತೆಯನ್ನು ರೂಢಿಸಿಕೊಳ್ಳಬೇಕು. ಮುಂದೆ ತರಗತಿಯ ಒಳಗೂ ಸೃಜನಶೀಲತೆ, ವಿಶೇಷತೆಯನ್ನು ತರುವ ಮೂಲಕ ಗುರುತಿಸಿಕೊಳ್ಳಬೇಕು ಎಂದರು.

ಬಹುಮಾನ ವಿತರಣೆ : ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳ ಶೈಕ್ಷಣಿಕ, ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಇಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕಿ ಸುಪ್ರಭಾ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ರಮೇಶ್, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಲಕ್ಷ್ಮೀ ವಿ. ಭಟ್, ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.

Advertisement

ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಪ್ರೊ. ಕೃಷ್ಣ ಕಾರಂತ ಕೆ., ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಲಿಖಿತಾ ವಿ.ಕೆ. ಉಪಸ್ಥಿತರಿದ್ದರು. ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ರಶ್ಮಿ, ಅನುಷಾ ಸಿ.ಎಚ್. ಪ್ರಾರ್ಥಿಸಿದರು. ಪ್ರಾಚಾರ್ಯ ಪ್ರೊ. ವಿ.ಜಿ. ಭಟ್ ಸ್ವಾಗತಿಸಿದರು, ಸಂಸ್ಕೃತ ಉಪನ್ಯಾಸಕ ಡಾ. ಶ್ರೀಶ ಕುಮಾರ್ ಪ್ರಸ್ತಾವನೆಗೈದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಶಾಂತ್ ವಿದ್ಯಾರ್ಥಿ ಸಂಘದ ವರದಿ ವಾಚಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ವಸ್ತಿಕ್ ಕೆ.ಆರ್. ವಂದಿಸಿದರು. ಸ್ನಾತಕೋತ್ತರ ವಿಭಾಗಗಳ ಸಂಯೋಜಕಿ ಡಾ. ವಿಜಯಸರಸ್ವತಿ ಬಿ. ಕಾರ್ಯಕ್ರಮ ನಿರೂಪಿಸಿದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?
June 15, 2025
6:17 AM
by: ದ ರೂರಲ್ ಮಿರರ್.ಕಾಂ
ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ
June 14, 2025
10:29 PM
by: The Rural Mirror ಸುದ್ದಿಜಾಲ
ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ
June 14, 2025
10:21 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ
June 14, 2025
9:57 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಪ್ರಮುಖ ಸುದ್ದಿ

MIRROR FOCUS

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ
June 14, 2025
10:29 PM
by: The Rural Mirror ಸುದ್ದಿಜಾಲ
ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ
June 14, 2025
10:29 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ
June 14, 2025
9:57 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ
June 14, 2025
9:44 PM
by: The Rural Mirror ಸುದ್ದಿಜಾಲ
ಇಂದು ವಿಶ್ವ ರಕ್ತದಾನಿಗಳ ದಿನ
June 14, 2025
9:41 PM
by: The Rural Mirror ಸುದ್ದಿಜಾಲ

Editorial pick

ಇಂದು ವಿಶ್ವ ರಕ್ತದಾನಿಗಳ ದಿನ
June 14, 2025
9:41 PM
by: The Rural Mirror ಸುದ್ದಿಜಾಲ
ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?
June 14, 2025
7:53 AM
by: ವಿಶೇಷ ಪ್ರತಿನಿಧಿ
ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!
June 12, 2025
11:07 AM
by: ಮಹೇಶ್ ಪುಚ್ಚಪ್ಪಾಡಿ

ವಿಡಿಯೋ

ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?
June 15, 2025
6:17 AM
by: ದ ರೂರಲ್ ಮಿರರ್.ಕಾಂ
ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ
June 14, 2025
10:29 PM
by: The Rural Mirror ಸುದ್ದಿಜಾಲ
ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ
June 14, 2025
10:21 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ
June 14, 2025
9:57 PM
by: The Rural Mirror ಸುದ್ದಿಜಾಲ
ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ
June 14, 2025
9:48 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ
June 14, 2025
9:44 PM
by: The Rural Mirror ಸುದ್ದಿಜಾಲ
ಇಂದು ವಿಶ್ವ ರಕ್ತದಾನಿಗಳ ದಿನ
June 14, 2025
9:41 PM
by: The Rural Mirror ಸುದ್ದಿಜಾಲ
ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |
June 14, 2025
5:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ
June 14, 2025
4:19 PM
by: ಸಾಯಿಶೇಖರ್ ಕರಿಕಳ
ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?
June 14, 2025
2:43 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

ವಿಶೇಷ ವರದಿ

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |
June 14, 2025
5:15 PM
by: ದ ರೂರಲ್ ಮಿರರ್.ಕಾಂ
ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?
June 14, 2025
7:53 AM
by: ವಿಶೇಷ ಪ್ರತಿನಿಧಿ
ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!
June 12, 2025
11:07 AM
by: ಮಹೇಶ್ ಪುಚ್ಚಪ್ಪಾಡಿ
ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!
June 11, 2025
3:30 PM
by: ವಿಶೇಷ ಪ್ರತಿನಿಧಿ

OPINION

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ
June 14, 2025
12:11 PM
by: The Rural Mirror ಸುದ್ದಿಜಾಲ
ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ
June 14, 2025
12:11 PM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group