Advertisement
ಸುದ್ದಿಗಳು

ವಿವೇಕಾನಂದ ಜಯಂತಿ ಆಚರಣೆ ಮತ್ತು ಉಪನ್ಯಾಸ

Share

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ, ಜೇಸಿರೆಟ್ ವಿಭಾಗ ಮತ್ತು ಯುವ ಜೇಸಿ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ‘ಚೈತನ್ಯ’ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಉಪನ್ಯಾಸ ಸುಳ್ಯ ಕೊಡಿಯಾಲಬೈಲು ಮಹಾತ್ಮ ಗಾಂಧಿ ಮಲ್ನಾಡು ಪ್ರೌಢಶಾಲೆಯಲ್ಲಿ ನಡೆಯಿತು. ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸಂಚಾಲಕ ಪಿ.ಎಸ್. ಗಂಗಾಧರ ಉದ್ಘಾಟಿಸಿದರು.

ಸ್ವಾಮಿ ವಿವೇಕಾನಂದರ ವ್ಯಕ್ತಿತ್ವದ ಬಗ್ಗೆ ಡಿವೈನ್ ಪಾರ್ಕ್‍ನ ಸಮನ್ವಯಾಧಿಕಾರಿ ಯಶವಂತ ಡಿ.ಎಸ್ ಉಪನ್ಯಾಸ ನೀಡಿದರು. ಶಾಲಾ ಮುಖ್ಯ ಶಿಕ್ಷಕ ಚಿದಾನಂದ ಕೆ. ಉಪಸ್ಥಿತರಿದ್ದರು. ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗಾಗಿ ಜೇಸಿ ವತಿಯಿಂದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಪಯಸ್ವಿನಿ ಜೇಸಿಐ ಅಧ್ಯಕ್ಷ ದೇವರಾಜ್ ಕುದ್ಪಾಜೆ ಅಧ್ಯಕ್ಷತೆ ವಹಿಸಿದ್ದರು. ಜೇಸಿರೆಟ್ ಅಧ್ಯಕ್ಷೆ ಚೈತನ್ಯ ದೇವರಾಜ್ ಜೇಸಿವಾಣಿ ವಾಚಿಸಿದರು.

ಕಾರ್ಯಕ್ರಮ ಸಂಯೋಜಕ ಯೋಗೀಶ ಚೂಂತಾರು, ಕಾರ್ಯದರ್ಶಿ ಚೇತನ್ ಅಮೆಮನೆ, ಸುರೇಶ್ ಕಾಮತ್ ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

4 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

6 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago