ಪುತ್ತೂರು: ನೆಹರುನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿಸುವ ವಿವೇಕಾನಂದ ಧ್ಯಾನಮಂದಿರದ ಆವರಣದಲ್ಲಿ “ವಿಶ್ವ ಯೋಗ” ದಿನದ ಹಿನ್ನೆಲೆಯಲ್ಲಿ ಜೂನ್ 15 ರಿಂದ 21ರ ವರೆಗೆ ಪ್ರತಿದಿನ ಸಂಜೆ 6 ಗಂಟೆಯಿಂದ 7ರ ವರೆಗೆ ಉಚಿತ ಯೋಗ ತರಬೇತಿ ಸಪ್ತಾಹವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…