ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

August 25, 2020
9:15 PM

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಇಂಜಿನಿಯರಿಂಗ್ ನಲ್ಲಿ 9ನೇ ರ್ಯಾಂಕ್ ಮತ್ತು ಫಾರ್ಮಾದಲ್ಲಿ 10 ನೇ ರ್ಯಾಂಕ್ ಗಳಿಸಿದ ಗೌರೀಶ್‍ ಕಜಂಪಾಡಿ, ಇಂಜಿನಿಯರಿಂಗ್ ನಲ್ಲಿ 1226ನೇ ರ್ಯಾಂಕ್ ಗಳಿಸಿದ ನಿಶಾ ಎಂ.ಎಸ್, ಇಂಜಿನಿಯರಿಂಗ್ ನಲ್ಲಿ 1356ನೇ ರ್ಯಾಂಕ್ ಗಳಿಸಿದ ಸಾಕ್ಷಾತ್‍ ಎಸ್ ಎಂ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 39 ನೇ ರ್ಯಾಂಕ್, ವೆಟರ್ನರಿಯಲ್ಲಿ 127ನೇ ರ್ಯಾಂಕ್, ಫಾರ್ಮಾದಲ್ಲಿ 217ನೇ ರ್ಯಾಂಕ್, ನ್ಯಾಚುರೋಪತಿ ವಿಭಾಗದಲ್ಲಿ 63ನೇ ರ್ಯಾಂಕ್ ಮತ್ತುಇಂಜಿನಿಯರಿಂಗ್ ನಲ್ಲಿ 364ನೇ ರ್ಯಾಂಕ್ ಗಳಿಸಿದ ಅಕ್ಷಯ್ ಪಾಂಗಾಳ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1033 ನೇ ರ್ಯಾಂಕ್ ಮತ್ತು ನ್ಯಾಚುರೋಪತಿ ವಿಭಾಗದಲ್ಲಿ 1220ನೇ ರ್ಯಾಂಕ್ ಗಳಿಸಿದ ಶಮಾ ಕೆ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 895 ನೇ ರ್ಯಾಂಕ್ ಮತ್ತು ನ್ಯಾಚುರೋಪತಿ ವಿಭಾಗದಲ್ಲಿ 1454ನೇ ರ್ಯಾಂಕ್ ಗಳಿಸಿದ ಬಿ. ಎನ್. ಈಶ್ವರ ಪ್ರಸನ್ನ, ನ್ಯಾಚುರೋಪತಿ ವಿಭಾಗದಲ್ಲಿ 1082ನೇ ರ್ಯಾಂಕ್ ಗಳಿಸಿದ ವಿಜಿತ್ ಕೃಷ್ಣ ಇವರನ್ನು ಶಾಲು ಹೊದಿಸಿ, ಪುಸ್ತಕ ಮತ್ತು ಸಿಹಿ ನೀಡಿ ವಿಶೇಷವಾಗಿ ಸನ್ಮಾನಿಸಲಾಯಿತು.

Advertisement

ಈ ಸಂದರ್ಭದಲ್ಲಿ ಕಾಲೇಜಿನ ಅಡಳಿತ ಮಂಡಳಿಯ ಸಂಚಾಲಕ ಸಂತೋಷ್ ಬಿ, ಸದಸ್ಯರಾದ ಕೇಶವ ಮೂರ್ತಿ, ಸಚಿನ್ ಶೆಣೈ, ವತ್ಸಲಾರಾಜ್ಞಿ, ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಉಪನ್ಯಾಸಕರು, ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |
April 28, 2025
10:21 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 28-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಮಳೆ | ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣ
April 28, 2025
2:22 PM
by: ಸಾಯಿಶೇಖರ್ ಕರಿಕಳ
ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
April 28, 2025
7:02 AM
by: The Rural Mirror ಸುದ್ದಿಜಾಲ
“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್
April 28, 2025
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group