ಪುತ್ತೂರು: ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹಾಗೂ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಅವರು ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಈ ಇಬ್ಬರು ಪ್ರಾಧ್ಯಾಪಕರ ಸೇವಾ ನಿವೃತ್ತಿಯ ಹಿನ್ನೆಲೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಜ. 31ರಂದು ನಡೆಯಲಿದೆ.
ಡಾ. ಪೀಟರ್ ವಿಲ್ಸನ್ ಪ್ರಭಾಕರ್
ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು 25 ಜನವರಿ 1960 ರಲ್ಲಿ ಜನಿಸಿದ್ದು. 1 ಜನವರಿ 1986ರಲ್ಲಿ ಕಾಲೇಜಿಗೆ ಇತಿಹಾಸ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಬಳಿಕ 1 ಜುಲೈ 2015ರಲ್ಲಿ ಕಾಲೇಜಿನ ಪ್ರಾಚಾರ್ಯರಾಗಿ ಭಡ್ತಿ ಹೊಂದಿ ಸುದೀರ್ಘ 34 ವರ್ಷ ಹಾಗೂ 1 ತಿಂಗಳು ಕಾಲೇಜಿನಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.
ಪ್ರೊ. ವೆಂಕಟ್ರಮಣ ಭಟ್
ಪ್ರೊ. ವೆಂಕಟ್ರಮಣ ಭಟ್ ಅವರು 18 ಜನವರಿ 1960ರಲ್ಲಿ ಜನಿಸಿದ್ದು, 5 ಜೂನ್ 1998 ರಂದು ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಇವರು ಸುದೀರ್ಘ 21 ವರ್ಷ 8 ತಿಂಗಳು ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದಾರೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…