ಪುತ್ತೂರು: ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹಾಗೂ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಅವರು ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಈ ಇಬ್ಬರು ಪ್ರಾಧ್ಯಾಪಕರ ಸೇವಾ ನಿವೃತ್ತಿಯ ಹಿನ್ನೆಲೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಜ. 31ರಂದು ನಡೆಯಲಿದೆ.
ಡಾ. ಪೀಟರ್ ವಿಲ್ಸನ್ ಪ್ರಭಾಕರ್
ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು 25 ಜನವರಿ 1960 ರಲ್ಲಿ ಜನಿಸಿದ್ದು. 1 ಜನವರಿ 1986ರಲ್ಲಿ ಕಾಲೇಜಿಗೆ ಇತಿಹಾಸ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಬಳಿಕ 1 ಜುಲೈ 2015ರಲ್ಲಿ ಕಾಲೇಜಿನ ಪ್ರಾಚಾರ್ಯರಾಗಿ ಭಡ್ತಿ ಹೊಂದಿ ಸುದೀರ್ಘ 34 ವರ್ಷ ಹಾಗೂ 1 ತಿಂಗಳು ಕಾಲೇಜಿನಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.
ಪ್ರೊ. ವೆಂಕಟ್ರಮಣ ಭಟ್
ಪ್ರೊ. ವೆಂಕಟ್ರಮಣ ಭಟ್ ಅವರು 18 ಜನವರಿ 1960ರಲ್ಲಿ ಜನಿಸಿದ್ದು, 5 ಜೂನ್ 1998 ರಂದು ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಇವರು ಸುದೀರ್ಘ 21 ವರ್ಷ 8 ತಿಂಗಳು ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…