ಪುತ್ತೂರು: ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹಾಗೂ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಅವರು ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಈ ಇಬ್ಬರು ಪ್ರಾಧ್ಯಾಪಕರ ಸೇವಾ ನಿವೃತ್ತಿಯ ಹಿನ್ನೆಲೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಜ. 31ರಂದು ನಡೆಯಲಿದೆ.
ಡಾ. ಪೀಟರ್ ವಿಲ್ಸನ್ ಪ್ರಭಾಕರ್
ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು 25 ಜನವರಿ 1960 ರಲ್ಲಿ ಜನಿಸಿದ್ದು. 1 ಜನವರಿ 1986ರಲ್ಲಿ ಕಾಲೇಜಿಗೆ ಇತಿಹಾಸ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಬಳಿಕ 1 ಜುಲೈ 2015ರಲ್ಲಿ ಕಾಲೇಜಿನ ಪ್ರಾಚಾರ್ಯರಾಗಿ ಭಡ್ತಿ ಹೊಂದಿ ಸುದೀರ್ಘ 34 ವರ್ಷ ಹಾಗೂ 1 ತಿಂಗಳು ಕಾಲೇಜಿನಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.
ಪ್ರೊ. ವೆಂಕಟ್ರಮಣ ಭಟ್
ಪ್ರೊ. ವೆಂಕಟ್ರಮಣ ಭಟ್ ಅವರು 18 ಜನವರಿ 1960ರಲ್ಲಿ ಜನಿಸಿದ್ದು, 5 ಜೂನ್ 1998 ರಂದು ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಇವರು ಸುದೀರ್ಘ 21 ವರ್ಷ 8 ತಿಂಗಳು ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದಾರೆ.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…