ಪುತ್ತೂರು: ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹಾಗೂ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವೆಂಕಟ್ರಮಣ ಭಟ್ ಅವರು ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.ಈ ಇಬ್ಬರು ಪ್ರಾಧ್ಯಾಪಕರ ಸೇವಾ ನಿವೃತ್ತಿಯ ಹಿನ್ನೆಲೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಜ. 31ರಂದು ನಡೆಯಲಿದೆ.
ಡಾ. ಪೀಟರ್ ವಿಲ್ಸನ್ ಪ್ರಭಾಕರ್
ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು 25 ಜನವರಿ 1960 ರಲ್ಲಿ ಜನಿಸಿದ್ದು. 1 ಜನವರಿ 1986ರಲ್ಲಿ ಕಾಲೇಜಿಗೆ ಇತಿಹಾಸ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಬಳಿಕ 1 ಜುಲೈ 2015ರಲ್ಲಿ ಕಾಲೇಜಿನ ಪ್ರಾಚಾರ್ಯರಾಗಿ ಭಡ್ತಿ ಹೊಂದಿ ಸುದೀರ್ಘ 34 ವರ್ಷ ಹಾಗೂ 1 ತಿಂಗಳು ಕಾಲೇಜಿನಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ.
ಪ್ರೊ. ವೆಂಕಟ್ರಮಣ ಭಟ್
ಪ್ರೊ. ವೆಂಕಟ್ರಮಣ ಭಟ್ ಅವರು 18 ಜನವರಿ 1960ರಲ್ಲಿ ಜನಿಸಿದ್ದು, 5 ಜೂನ್ 1998 ರಂದು ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣಾ ವಿಭಾಗಕ್ಕೆ ಪ್ರಾಧ್ಯಾಪಕರಾಗಿ ಸೇರಿಕೊಂಡರು. ಇವರು ಸುದೀರ್ಘ 21 ವರ್ಷ 8 ತಿಂಗಳು ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದಾರೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…