Advertisement
ಸುದ್ದಿಗಳು

ವಿವೇಕಾನಂದ ವಿದ್ಯಾರ್ಥಿಗಳ ವ್ಯಾಟ್ಸಪ್ ಸ್ಟೇಟಸ್ ಪ್ರತಿಭಟನೆ…!

Share

ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ್ದರು, ಈ ಕಾರಣದಿಂದ ಎಲ್ಲಾ ವಿದ್ಯಾರ್ಥಿಗಳು ಸಸ್ಪೆಂಡ್..!. ಹೀಗಾಗಿ ಈಗ ವಿದ್ಯಾರ್ಥಿಗಳ ವ್ಯಾಟ್ಸಪ್ ಸ್ಟೇಟಸ್ ಈಗ ಪರ ಹಾಗೂ ವಿರೋಧದ ಮೂಲಕ ಮತ್ತೆ ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು  ವಿದ್ಯಾರ್ಥಿಗಳು ಕಾಲೇಜು  ಶುರುವಾದ ಬಳಿಕ ಕ್ಯಾಂಪಸ್‌ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್‌ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು  ಗೇಟ್‌ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ನಿನ್ನೆ ನಡೆದ ಪ್ರತಿಭಟನೆಯ ವಿಡಿಯೋ ಸಹಿತ ಸ್ಟೇಟಸ್ ಹಾಕಿದ್ದಾರೆ. ನಾವೂ ಸಸ್ಪೆಂಡ್ ಆಗಿದ್ದೇವೆ ಎಂದು ಕೆಲವರು ಹಾಕಿದ್ದರೆ ಇನ್ನೂ ಕೆಲವರು ಇಂತಹ ಪ್ರತಿಭಟನೆ ಸರಿಯಲ್ಲ ಎಂದು ಸ್ಟೇಟಸ್ ಹಾಕಿದ್ದಾರೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

8 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

8 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

10 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

13 hours ago