ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅನುಷಾ ಸಿ ಇವರು ಜುಲೈ 22ರಿಂದ ಆಗಸ್ಟ್ 2ರವರೆಗೆ ಅಮೇರಿಕಾದ ವೆಸ್ಟ್ ವರ್ಜೀನಿಯಾದಲ್ಲಿ 24ನೇ ಅಂತರರಾಷ್ಟ್ರೀಯ ಸ್ಕೌಟ್ ಅಂಡ್ ಗೈಡ್ಸ್ಸಮ್ಮೇಳನ ಜಾಂಬೂರಿಗೆ ಆಯ್ಕೆಯಾಗಿ ಭಾಗವಹಿಸಿದ್ದಾರೆ. ಈ ಜಾಂಬೂರಿಯಲ್ಲಿ 169 ರಾಷ್ಟ್ರಗಳ ಸುಮಾರು 45000 ಸೌಟ್ಸ್ ಅಂಡ್ ಗೈಡ್ಸ್ ಮಕ್ಕಳು ಪಾಲ್ಕೊಂಡಿದ್ದರು. ಕರ್ನಾಟ ಕದಿಂದ ಆಯ್ಕೆಯಾದ 80 ವಿದ್ಯಾರ್ಥಿಗಳಲ್ಲಿ ಅನುಷಾ ಕೂಡ ಒಬ್ಬರು. ಇವರು ನೆಹರುನಗರ ನಿವಾಸಿ ಕೃಷ್ಣ ಭಟ್ ಹಾಗೂ ಆಶಾ ದಂಪತಿ ಪುತ್ರಿ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…