ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅನುಷಾ ಸಿ ಇವರು ಜುಲೈ 22ರಿಂದ ಆಗಸ್ಟ್ 2ರವರೆಗೆ ಅಮೇರಿಕಾದ ವೆಸ್ಟ್ ವರ್ಜೀನಿಯಾದಲ್ಲಿ 24ನೇ ಅಂತರರಾಷ್ಟ್ರೀಯ ಸ್ಕೌಟ್ ಅಂಡ್ ಗೈಡ್ಸ್ಸಮ್ಮೇಳನ ಜಾಂಬೂರಿಗೆ ಆಯ್ಕೆಯಾಗಿ ಭಾಗವಹಿಸಿದ್ದಾರೆ. ಈ ಜಾಂಬೂರಿಯಲ್ಲಿ 169 ರಾಷ್ಟ್ರಗಳ ಸುಮಾರು 45000 ಸೌಟ್ಸ್ ಅಂಡ್ ಗೈಡ್ಸ್ ಮಕ್ಕಳು ಪಾಲ್ಕೊಂಡಿದ್ದರು. ಕರ್ನಾಟ ಕದಿಂದ ಆಯ್ಕೆಯಾದ 80 ವಿದ್ಯಾರ್ಥಿಗಳಲ್ಲಿ ಅನುಷಾ ಕೂಡ ಒಬ್ಬರು. ಇವರು ನೆಹರುನಗರ ನಿವಾಸಿ ಕೃಷ್ಣ ಭಟ್ ಹಾಗೂ ಆಶಾ ದಂಪತಿ ಪುತ್ರಿ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…