ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅನುಷಾ ಸಿ ಇವರು ಜುಲೈ 22ರಿಂದ ಆಗಸ್ಟ್ 2ರವರೆಗೆ ಅಮೇರಿಕಾದ ವೆಸ್ಟ್ ವರ್ಜೀನಿಯಾದಲ್ಲಿ 24ನೇ ಅಂತರರಾಷ್ಟ್ರೀಯ ಸ್ಕೌಟ್ ಅಂಡ್ ಗೈಡ್ಸ್ಸಮ್ಮೇಳನ ಜಾಂಬೂರಿಗೆ ಆಯ್ಕೆಯಾಗಿ ಭಾಗವಹಿಸಿದ್ದಾರೆ. ಈ ಜಾಂಬೂರಿಯಲ್ಲಿ 169 ರಾಷ್ಟ್ರಗಳ ಸುಮಾರು 45000 ಸೌಟ್ಸ್ ಅಂಡ್ ಗೈಡ್ಸ್ ಮಕ್ಕಳು ಪಾಲ್ಕೊಂಡಿದ್ದರು. ಕರ್ನಾಟ ಕದಿಂದ ಆಯ್ಕೆಯಾದ 80 ವಿದ್ಯಾರ್ಥಿಗಳಲ್ಲಿ ಅನುಷಾ ಕೂಡ ಒಬ್ಬರು. ಇವರು ನೆಹರುನಗರ ನಿವಾಸಿ ಕೃಷ್ಣ ಭಟ್ ಹಾಗೂ ಆಶಾ ದಂಪತಿ ಪುತ್ರಿ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…