ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅನುಷಾ ಸಿ ಇವರು ಜುಲೈ 22ರಿಂದ ಆಗಸ್ಟ್ 2ರವರೆಗೆ ಅಮೇರಿಕಾದ ವೆಸ್ಟ್ ವರ್ಜೀನಿಯಾದಲ್ಲಿ 24ನೇ ಅಂತರರಾಷ್ಟ್ರೀಯ ಸ್ಕೌಟ್ ಅಂಡ್ ಗೈಡ್ಸ್ಸಮ್ಮೇಳನ ಜಾಂಬೂರಿಗೆ ಆಯ್ಕೆಯಾಗಿ ಭಾಗವಹಿಸಿದ್ದಾರೆ. ಈ ಜಾಂಬೂರಿಯಲ್ಲಿ 169 ರಾಷ್ಟ್ರಗಳ ಸುಮಾರು 45000 ಸೌಟ್ಸ್ ಅಂಡ್ ಗೈಡ್ಸ್ ಮಕ್ಕಳು ಪಾಲ್ಕೊಂಡಿದ್ದರು. ಕರ್ನಾಟ ಕದಿಂದ ಆಯ್ಕೆಯಾದ 80 ವಿದ್ಯಾರ್ಥಿಗಳಲ್ಲಿ ಅನುಷಾ ಕೂಡ ಒಬ್ಬರು. ಇವರು ನೆಹರುನಗರ ನಿವಾಸಿ ಕೃಷ್ಣ ಭಟ್ ಹಾಗೂ ಆಶಾ ದಂಪತಿ ಪುತ್ರಿ.
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…