ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅನುಷಾ ಸಿ ಇವರು ಜುಲೈ 22ರಿಂದ ಆಗಸ್ಟ್ 2ರವರೆಗೆ ಅಮೇರಿಕಾದ ವೆಸ್ಟ್ ವರ್ಜೀನಿಯಾದಲ್ಲಿ 24ನೇ ಅಂತರರಾಷ್ಟ್ರೀಯ ಸ್ಕೌಟ್ ಅಂಡ್ ಗೈಡ್ಸ್ಸಮ್ಮೇಳನ ಜಾಂಬೂರಿಗೆ ಆಯ್ಕೆಯಾಗಿ ಭಾಗವಹಿಸಿದ್ದಾರೆ. ಈ ಜಾಂಬೂರಿಯಲ್ಲಿ 169 ರಾಷ್ಟ್ರಗಳ ಸುಮಾರು 45000 ಸೌಟ್ಸ್ ಅಂಡ್ ಗೈಡ್ಸ್ ಮಕ್ಕಳು ಪಾಲ್ಕೊಂಡಿದ್ದರು. ಕರ್ನಾಟ ಕದಿಂದ ಆಯ್ಕೆಯಾದ 80 ವಿದ್ಯಾರ್ಥಿಗಳಲ್ಲಿ ಅನುಷಾ ಕೂಡ ಒಬ್ಬರು. ಇವರು ನೆಹರುನಗರ ನಿವಾಸಿ ಕೃಷ್ಣ ಭಟ್ ಹಾಗೂ ಆಶಾ ದಂಪತಿ ಪುತ್ರಿ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…