ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅನುಷಾ ಸಿ ಇವರು ಜುಲೈ 22ರಿಂದ ಆಗಸ್ಟ್ 2ರವರೆಗೆ ಅಮೇರಿಕಾದ ವೆಸ್ಟ್ ವರ್ಜೀನಿಯಾದಲ್ಲಿ 24ನೇ ಅಂತರರಾಷ್ಟ್ರೀಯ ಸ್ಕೌಟ್ ಅಂಡ್ ಗೈಡ್ಸ್ಸಮ್ಮೇಳನ ಜಾಂಬೂರಿಗೆ ಆಯ್ಕೆಯಾಗಿ ಭಾಗವಹಿಸಿದ್ದಾರೆ. ಈ ಜಾಂಬೂರಿಯಲ್ಲಿ 169 ರಾಷ್ಟ್ರಗಳ ಸುಮಾರು 45000 ಸೌಟ್ಸ್ ಅಂಡ್ ಗೈಡ್ಸ್ ಮಕ್ಕಳು ಪಾಲ್ಕೊಂಡಿದ್ದರು. ಕರ್ನಾಟ ಕದಿಂದ ಆಯ್ಕೆಯಾದ 80 ವಿದ್ಯಾರ್ಥಿಗಳಲ್ಲಿ ಅನುಷಾ ಕೂಡ ಒಬ್ಬರು. ಇವರು ನೆಹರುನಗರ ನಿವಾಸಿ ಕೃಷ್ಣ ಭಟ್ ಹಾಗೂ ಆಶಾ ದಂಪತಿ ಪುತ್ರಿ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…