ಪುತ್ತೂರು: ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಥಮ ವರ್ಷದ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರನ್ನೊಳಗೊಂಡಂತೆ ಇತ್ತೀಚೆಗೆ ಬಂಟ್ವಾಳ ತಾಲೂಕಿನ ಯಜಮಾನ ಗೇರು ಕಾರ್ಖಾನೆ ಮತ್ತು ಉಪ್ಪಿನಕಾಯಿ ಉತ್ಪಾದನ ಘಟಕ ಹಾಗೂ ಕಲ್ಲಡ್ಕ ಶ್ರೀಕೃಷ್ಣ ಹಂಚಿನ ಕಾರ್ಖಾನೆಗೆ ಒಂದು ದಿನದ ವಾಣಿಜ್ಯ ಕೇಂದ್ರಗಳ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿಗಳು ಈ ವಾಣಿಜ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಯನ್ನು ವೀಕ್ಷಿಸಿ ಅಧ್ಯಯನ ವರದಿಯನ್ನು ರೂಪಿಸಿದರು. ಈ ಸಂದರ್ಭ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕಿ ಡಾ. ವಿಜಯಸರಸ್ವತಿ ಬಿ., ಉಪನ್ಯಾಸಕಿಯರಾದ ಅನನ್ಯಾ ವಿ., ಲಕ್ಷ್ಮಿ ಭಟ್, ಉಪನ್ಯಾಸಕರಾದ ರಾಘವೇಂದ್ರ, ವರ್ಷಿತ್ ಕೆ. ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…