MIRROR FOCUS

ವಿಶಾಖಾ ಮಳೆ ಪಿಶಾಚಿ ಹಿಡಿದ ಹಾಗೆ……

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಸುಳ್ಯ : ವಿಶಾಖಾ ಮಳೆ ಬಂದರೆ ವಿಷಜಂತು, ಹುಳ ಹುಪ್ಪಟೆಗಳ ಪ್ರಮಾಣ ಹೆಚ್ಚಾಗಿ ಕೃಷಿ ಚಟುವಟಿಕೆಗಳಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬುದು ಹಿರಿಯರ ಮಾತು.
ವಿಶಾಖಾ ನಕ್ಷತ್ರದ ಮೊದಲ ದಿನವಾದ ನಿನ್ನೆ ಸುಳ್ಯ ತಾಲೂಕಿನಾದ್ಯಂತ ಸಿಡಿಲಬ್ಬರದ ಭರ್ಜರಿ ಮಳೆ ಸುರಿಯಿತು.
ದಾಖಲಾದ ಮಳೆಯ ವಿವರ ಇಂತಿದೆ ( ಮಿ ಮೀ ಗಳಲ್ಲಿ ) ( ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪಿನಿಂದ)
ಹಾಲೆಮಜಲಿನಲ್ಲಿ ಗರಿಷ್ಟ :  120
ಕಮಿಲ-ಪುಚ್ಚಪ್ಪಾಡಿ          : 86
ತೊಡಿಕಾನ                      : 59
ಕಲ್ಲಾಜೆ                           : 52
ಚೆಂಬು                            : 41
ಕಡಬ                             : 29.5
ಕೊಲ್ಲಮೊಗ್ರ                    :  28
ಕಲ್ಮಡ್ಕ                           :  24
ಬಾಳಿಲ                           : 14
ಅಡೆಂಜ-ಉರುವಾಲು        : 08 ಮಿ.ಮೀ ಮಳೆ ದಾಖಲಾಗಿದೆ
ಬಳ್ಪ, ಪಂಜ, ಎಣ್ಮೂರು, ಮರ್ಕಂಜ,  ಮುಂತಾದ ಕಡೆಗಳಲ್ಲಿ ಕೂಡಾ ಉತ್ತಮ ಮಳೆಯಾಗಿರುವ ವರದಿಯಿದೆ. ನಿಖರವಾದ ಮಾಹಿತಿ ಲಭ್ಯವಿಲ್ಲ.

ಬರಹ :

Advertisement
Advertisement
ಪಿ ಜಿ ಎಸ್ ಎನ್ ಪ್ರಸಾದ್ ಬಾಳಿಲ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

14 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

2 days ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

2 days ago