Advertisement
MIRROR FOCUS

ವಿಶಾಖಾ ಮಳೆ ಪಿಶಾಚಿ ಹಿಡಿದ ಹಾಗೆ……

Share
ಸುಳ್ಯ : ವಿಶಾಖಾ ಮಳೆ ಬಂದರೆ ವಿಷಜಂತು, ಹುಳ ಹುಪ್ಪಟೆಗಳ ಪ್ರಮಾಣ ಹೆಚ್ಚಾಗಿ ಕೃಷಿ ಚಟುವಟಿಕೆಗಳಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬುದು ಹಿರಿಯರ ಮಾತು.
ವಿಶಾಖಾ ನಕ್ಷತ್ರದ ಮೊದಲ ದಿನವಾದ ನಿನ್ನೆ ಸುಳ್ಯ ತಾಲೂಕಿನಾದ್ಯಂತ ಸಿಡಿಲಬ್ಬರದ ಭರ್ಜರಿ ಮಳೆ ಸುರಿಯಿತು.
ದಾಖಲಾದ ಮಳೆಯ ವಿವರ ಇಂತಿದೆ ( ಮಿ ಮೀ ಗಳಲ್ಲಿ ) ( ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪಿನಿಂದ)
ಹಾಲೆಮಜಲಿನಲ್ಲಿ ಗರಿಷ್ಟ :  120
ಕಮಿಲ-ಪುಚ್ಚಪ್ಪಾಡಿ          : 86
ತೊಡಿಕಾನ                      : 59
ಕಲ್ಲಾಜೆ                           : 52
ಚೆಂಬು                            : 41
ಕಡಬ                             : 29.5
ಕೊಲ್ಲಮೊಗ್ರ                    :  28
ಕಲ್ಮಡ್ಕ                           :  24
ಬಾಳಿಲ                           : 14
ಅಡೆಂಜ-ಉರುವಾಲು        : 08 ಮಿ.ಮೀ ಮಳೆ ದಾಖಲಾಗಿದೆ
ಬಳ್ಪ, ಪಂಜ, ಎಣ್ಮೂರು, ಮರ್ಕಂಜ,  ಮುಂತಾದ ಕಡೆಗಳಲ್ಲಿ ಕೂಡಾ ಉತ್ತಮ ಮಳೆಯಾಗಿರುವ ವರದಿಯಿದೆ. ನಿಖರವಾದ ಮಾಹಿತಿ ಲಭ್ಯವಿಲ್ಲ.

ಬರಹ :

Advertisement
Advertisement
ಪಿ ಜಿ ಎಸ್ ಎನ್ ಪ್ರಸಾದ್ ಬಾಳಿಲ

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

3 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

6 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

7 hours ago

Rain Alert | ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ | ಚಂಡಮಾರುತ, ಬಲವಾದ ಗಾಳಿಯೊಂದಿಗೆ ಮಳೆ ಸಾಧ್ಯತೆ | ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ |

ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ…

9 hours ago