ಸುದ್ದಿಗಳು

ವಿಶಿಷ್ಟ ಮುಸುಕು ಬದನೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುಸ್ತಕದ ಬದನೇಕಾಯಿ ಸಾಂಬಾರಿಗೆ ಸಿಗುತ್ತಾ ಎಲ್ಲರ ಬಾಯಲ್ಲೂ ಇದೆ. ಬದನೆ ಹೆಚ್ಚಾಗಿ ಉಪಯೋಗದಲ್ಲಿರುವ ಸಾಮಾನ್ಯ ತರಕಾರಿ ಬದನೆ ಎಂದರೆ ಎಲ್ಲರೂ ಇಷ್ಟ ಪಡುವವರೇ. ಇತ್ತೀಚಿನ ಜನಕ್ಕೆ ಅದೇನು ಬದನೆಕಾಯಿ ಎಂದರೆ ಮುಖ ಸಿಂಡರಿಸುವ ಅವರೂ ಇದ್ದಾರೆ.

Advertisement

ಬಂಟ್ವಾಳ ತಾಲೂಕು ಮುಡಿಪು ಸುಬ್ರಹ್ಮಣ್ಯ ಭಟ್ ಅವರ ಕೈತೋಟದಲ್ಲಿ ಕಂಡು ಬಂದ ವಿಶಿಷ್ಟ ಮುಸುಕು ಬದನೆಯ ಸುಲಭದಲ್ಲಿ ಬೇಗ ಬೇಯುವ ತರಕಾರಿಗಳಲ್ಲಿ ಬದನೆಯು ಒಂದು ಉದ್ದ (ನಾಳಿ) ಬದನೆ, ಬಿಳಿ, ನೇರಳೆ, ಮಟ್ಟಿಗುಳ್ಳ, ಹೀಗೆ ವಿವಿಧ ತಳಿಗಳಿದ್ದು ಅದರಲ್ಲೂ ಬಿಳಿಯ ಮುಸುಕು ಬದನೆ ವಿಶೇಷತೆಯೇನೆಂದರೆ ಸೊಪ್ಪಿನಲ್ಲಿ ಮುಸುಕಾಗಿ (ಎಲೆಮರೆಯಲ್ಲಿ) ಬಿಳಿಬದನೆ ಅಪರೂಪವಾಗಿದ್ದು ನೋಡುಗರನ್ನು ತನ್ನತ್ತ ಸೆಳೆಯುತ್ತದೆ ಬದನೆಕಾಯಿಯನ್ನು ಕಾಯಿಸಿ, ಬೇಯಿಸಿ, ಸುಟ್ಟು, ಹಬೆಯಲ್ಲಿರಿಸಿ, ಫ್ರೈ ಮಾಡಿ ಕೊಂಡು ಹೀಗೆ ಬೇರೆಬೇರೆ ರೀತಿಯಲ್ಲಿ ಅಡುಗೆಯಲ್ಲಿ ಬಳಸುತ್ತಾರೆ. ಎಣ್ಣೆಗಾಯಿ ವಿಶೇಷವಾಗಿದ್ದು ಬದನೆ ಹುಳಿ, ಸಾಂಬಾರ್, ಪಲ್ಯ, ವಾಂಗಿಬಾತ್, ಪೋಡಿ, ಗೊಜ್ಜು, ಸವಿ ರುಚಿಯಾಗಿದೆ.

 

  • ಕುಮಾರ್ ಪೆರ್ನಾಜೆ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

28 minutes ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

8 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

13 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

14 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago