ಪುಸ್ತಕದ ಬದನೇಕಾಯಿ ಸಾಂಬಾರಿಗೆ ಸಿಗುತ್ತಾ ಎಲ್ಲರ ಬಾಯಲ್ಲೂ ಇದೆ. ಬದನೆ ಹೆಚ್ಚಾಗಿ ಉಪಯೋಗದಲ್ಲಿರುವ ಸಾಮಾನ್ಯ ತರಕಾರಿ ಬದನೆ ಎಂದರೆ ಎಲ್ಲರೂ ಇಷ್ಟ ಪಡುವವರೇ. ಇತ್ತೀಚಿನ ಜನಕ್ಕೆ ಅದೇನು ಬದನೆಕಾಯಿ ಎಂದರೆ ಮುಖ ಸಿಂಡರಿಸುವ ಅವರೂ ಇದ್ದಾರೆ.
ಬಂಟ್ವಾಳ ತಾಲೂಕು ಮುಡಿಪು ಸುಬ್ರಹ್ಮಣ್ಯ ಭಟ್ ಅವರ ಕೈತೋಟದಲ್ಲಿ ಕಂಡು ಬಂದ ವಿಶಿಷ್ಟ ಮುಸುಕು ಬದನೆಯ ಸುಲಭದಲ್ಲಿ ಬೇಗ ಬೇಯುವ ತರಕಾರಿಗಳಲ್ಲಿ ಬದನೆಯು ಒಂದು ಉದ್ದ (ನಾಳಿ) ಬದನೆ, ಬಿಳಿ, ನೇರಳೆ, ಮಟ್ಟಿಗುಳ್ಳ, ಹೀಗೆ ವಿವಿಧ ತಳಿಗಳಿದ್ದು ಅದರಲ್ಲೂ ಬಿಳಿಯ ಮುಸುಕು ಬದನೆ ವಿಶೇಷತೆಯೇನೆಂದರೆ ಸೊಪ್ಪಿನಲ್ಲಿ ಮುಸುಕಾಗಿ (ಎಲೆಮರೆಯಲ್ಲಿ) ಬಿಳಿಬದನೆ ಅಪರೂಪವಾಗಿದ್ದು ನೋಡುಗರನ್ನು ತನ್ನತ್ತ ಸೆಳೆಯುತ್ತದೆ ಬದನೆಕಾಯಿಯನ್ನು ಕಾಯಿಸಿ, ಬೇಯಿಸಿ, ಸುಟ್ಟು, ಹಬೆಯಲ್ಲಿರಿಸಿ, ಫ್ರೈ ಮಾಡಿ ಕೊಂಡು ಹೀಗೆ ಬೇರೆಬೇರೆ ರೀತಿಯಲ್ಲಿ ಅಡುಗೆಯಲ್ಲಿ ಬಳಸುತ್ತಾರೆ. ಎಣ್ಣೆಗಾಯಿ ವಿಶೇಷವಾಗಿದ್ದು ಬದನೆ ಹುಳಿ, ಸಾಂಬಾರ್, ಪಲ್ಯ, ವಾಂಗಿಬಾತ್, ಪೋಡಿ, ಗೊಜ್ಜು, ಸವಿ ರುಚಿಯಾಗಿದೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…