ಪುಸ್ತಕದ ಬದನೇಕಾಯಿ ಸಾಂಬಾರಿಗೆ ಸಿಗುತ್ತಾ ಎಲ್ಲರ ಬಾಯಲ್ಲೂ ಇದೆ. ಬದನೆ ಹೆಚ್ಚಾಗಿ ಉಪಯೋಗದಲ್ಲಿರುವ ಸಾಮಾನ್ಯ ತರಕಾರಿ ಬದನೆ ಎಂದರೆ ಎಲ್ಲರೂ ಇಷ್ಟ ಪಡುವವರೇ. ಇತ್ತೀಚಿನ ಜನಕ್ಕೆ ಅದೇನು ಬದನೆಕಾಯಿ ಎಂದರೆ ಮುಖ ಸಿಂಡರಿಸುವ ಅವರೂ ಇದ್ದಾರೆ.
ಬಂಟ್ವಾಳ ತಾಲೂಕು ಮುಡಿಪು ಸುಬ್ರಹ್ಮಣ್ಯ ಭಟ್ ಅವರ ಕೈತೋಟದಲ್ಲಿ ಕಂಡು ಬಂದ ವಿಶಿಷ್ಟ ಮುಸುಕು ಬದನೆಯ ಸುಲಭದಲ್ಲಿ ಬೇಗ ಬೇಯುವ ತರಕಾರಿಗಳಲ್ಲಿ ಬದನೆಯು ಒಂದು ಉದ್ದ (ನಾಳಿ) ಬದನೆ, ಬಿಳಿ, ನೇರಳೆ, ಮಟ್ಟಿಗುಳ್ಳ, ಹೀಗೆ ವಿವಿಧ ತಳಿಗಳಿದ್ದು ಅದರಲ್ಲೂ ಬಿಳಿಯ ಮುಸುಕು ಬದನೆ ವಿಶೇಷತೆಯೇನೆಂದರೆ ಸೊಪ್ಪಿನಲ್ಲಿ ಮುಸುಕಾಗಿ (ಎಲೆಮರೆಯಲ್ಲಿ) ಬಿಳಿಬದನೆ ಅಪರೂಪವಾಗಿದ್ದು ನೋಡುಗರನ್ನು ತನ್ನತ್ತ ಸೆಳೆಯುತ್ತದೆ ಬದನೆಕಾಯಿಯನ್ನು ಕಾಯಿಸಿ, ಬೇಯಿಸಿ, ಸುಟ್ಟು, ಹಬೆಯಲ್ಲಿರಿಸಿ, ಫ್ರೈ ಮಾಡಿ ಕೊಂಡು ಹೀಗೆ ಬೇರೆಬೇರೆ ರೀತಿಯಲ್ಲಿ ಅಡುಗೆಯಲ್ಲಿ ಬಳಸುತ್ತಾರೆ. ಎಣ್ಣೆಗಾಯಿ ವಿಶೇಷವಾಗಿದ್ದು ಬದನೆ ಹುಳಿ, ಸಾಂಬಾರ್, ಪಲ್ಯ, ವಾಂಗಿಬಾತ್, ಪೋಡಿ, ಗೊಜ್ಜು, ಸವಿ ರುಚಿಯಾಗಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…