ಪುಸ್ತಕದ ಬದನೇಕಾಯಿ ಸಾಂಬಾರಿಗೆ ಸಿಗುತ್ತಾ ಎಲ್ಲರ ಬಾಯಲ್ಲೂ ಇದೆ. ಬದನೆ ಹೆಚ್ಚಾಗಿ ಉಪಯೋಗದಲ್ಲಿರುವ ಸಾಮಾನ್ಯ ತರಕಾರಿ ಬದನೆ ಎಂದರೆ ಎಲ್ಲರೂ ಇಷ್ಟ ಪಡುವವರೇ. ಇತ್ತೀಚಿನ ಜನಕ್ಕೆ ಅದೇನು ಬದನೆಕಾಯಿ ಎಂದರೆ ಮುಖ ಸಿಂಡರಿಸುವ ಅವರೂ ಇದ್ದಾರೆ.
ಬಂಟ್ವಾಳ ತಾಲೂಕು ಮುಡಿಪು ಸುಬ್ರಹ್ಮಣ್ಯ ಭಟ್ ಅವರ ಕೈತೋಟದಲ್ಲಿ ಕಂಡು ಬಂದ ವಿಶಿಷ್ಟ ಮುಸುಕು ಬದನೆಯ ಸುಲಭದಲ್ಲಿ ಬೇಗ ಬೇಯುವ ತರಕಾರಿಗಳಲ್ಲಿ ಬದನೆಯು ಒಂದು ಉದ್ದ (ನಾಳಿ) ಬದನೆ, ಬಿಳಿ, ನೇರಳೆ, ಮಟ್ಟಿಗುಳ್ಳ, ಹೀಗೆ ವಿವಿಧ ತಳಿಗಳಿದ್ದು ಅದರಲ್ಲೂ ಬಿಳಿಯ ಮುಸುಕು ಬದನೆ ವಿಶೇಷತೆಯೇನೆಂದರೆ ಸೊಪ್ಪಿನಲ್ಲಿ ಮುಸುಕಾಗಿ (ಎಲೆಮರೆಯಲ್ಲಿ) ಬಿಳಿಬದನೆ ಅಪರೂಪವಾಗಿದ್ದು ನೋಡುಗರನ್ನು ತನ್ನತ್ತ ಸೆಳೆಯುತ್ತದೆ ಬದನೆಕಾಯಿಯನ್ನು ಕಾಯಿಸಿ, ಬೇಯಿಸಿ, ಸುಟ್ಟು, ಹಬೆಯಲ್ಲಿರಿಸಿ, ಫ್ರೈ ಮಾಡಿ ಕೊಂಡು ಹೀಗೆ ಬೇರೆಬೇರೆ ರೀತಿಯಲ್ಲಿ ಅಡುಗೆಯಲ್ಲಿ ಬಳಸುತ್ತಾರೆ. ಎಣ್ಣೆಗಾಯಿ ವಿಶೇಷವಾಗಿದ್ದು ಬದನೆ ಹುಳಿ, ಸಾಂಬಾರ್, ಪಲ್ಯ, ವಾಂಗಿಬಾತ್, ಪೋಡಿ, ಗೊಜ್ಜು, ಸವಿ ರುಚಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…