Advertisement
ಸುದ್ದಿಗಳು

ವಿಶಿಷ್ಟ ಮುಸುಕು ಬದನೆ…!

Share

ಪುಸ್ತಕದ ಬದನೇಕಾಯಿ ಸಾಂಬಾರಿಗೆ ಸಿಗುತ್ತಾ ಎಲ್ಲರ ಬಾಯಲ್ಲೂ ಇದೆ. ಬದನೆ ಹೆಚ್ಚಾಗಿ ಉಪಯೋಗದಲ್ಲಿರುವ ಸಾಮಾನ್ಯ ತರಕಾರಿ ಬದನೆ ಎಂದರೆ ಎಲ್ಲರೂ ಇಷ್ಟ ಪಡುವವರೇ. ಇತ್ತೀಚಿನ ಜನಕ್ಕೆ ಅದೇನು ಬದನೆಕಾಯಿ ಎಂದರೆ ಮುಖ ಸಿಂಡರಿಸುವ ಅವರೂ ಇದ್ದಾರೆ.

ಬಂಟ್ವಾಳ ತಾಲೂಕು ಮುಡಿಪು ಸುಬ್ರಹ್ಮಣ್ಯ ಭಟ್ ಅವರ ಕೈತೋಟದಲ್ಲಿ ಕಂಡು ಬಂದ ವಿಶಿಷ್ಟ ಮುಸುಕು ಬದನೆಯ ಸುಲಭದಲ್ಲಿ ಬೇಗ ಬೇಯುವ ತರಕಾರಿಗಳಲ್ಲಿ ಬದನೆಯು ಒಂದು ಉದ್ದ (ನಾಳಿ) ಬದನೆ, ಬಿಳಿ, ನೇರಳೆ, ಮಟ್ಟಿಗುಳ್ಳ, ಹೀಗೆ ವಿವಿಧ ತಳಿಗಳಿದ್ದು ಅದರಲ್ಲೂ ಬಿಳಿಯ ಮುಸುಕು ಬದನೆ ವಿಶೇಷತೆಯೇನೆಂದರೆ ಸೊಪ್ಪಿನಲ್ಲಿ ಮುಸುಕಾಗಿ (ಎಲೆಮರೆಯಲ್ಲಿ) ಬಿಳಿಬದನೆ ಅಪರೂಪವಾಗಿದ್ದು ನೋಡುಗರನ್ನು ತನ್ನತ್ತ ಸೆಳೆಯುತ್ತದೆ ಬದನೆಕಾಯಿಯನ್ನು ಕಾಯಿಸಿ, ಬೇಯಿಸಿ, ಸುಟ್ಟು, ಹಬೆಯಲ್ಲಿರಿಸಿ, ಫ್ರೈ ಮಾಡಿ ಕೊಂಡು ಹೀಗೆ ಬೇರೆಬೇರೆ ರೀತಿಯಲ್ಲಿ ಅಡುಗೆಯಲ್ಲಿ ಬಳಸುತ್ತಾರೆ. ಎಣ್ಣೆಗಾಯಿ ವಿಶೇಷವಾಗಿದ್ದು ಬದನೆ ಹುಳಿ, ಸಾಂಬಾರ್, ಪಲ್ಯ, ವಾಂಗಿಬಾತ್, ಪೋಡಿ, ಗೊಜ್ಜು, ಸವಿ ರುಚಿಯಾಗಿದೆ.

 

  • ಕುಮಾರ್ ಪೆರ್ನಾಜೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

4 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

4 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

4 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

5 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

16 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

20 hours ago