ಪುಸ್ತಕದ ಬದನೇಕಾಯಿ ಸಾಂಬಾರಿಗೆ ಸಿಗುತ್ತಾ ಎಲ್ಲರ ಬಾಯಲ್ಲೂ ಇದೆ. ಬದನೆ ಹೆಚ್ಚಾಗಿ ಉಪಯೋಗದಲ್ಲಿರುವ ಸಾಮಾನ್ಯ ತರಕಾರಿ ಬದನೆ ಎಂದರೆ ಎಲ್ಲರೂ ಇಷ್ಟ ಪಡುವವರೇ. ಇತ್ತೀಚಿನ ಜನಕ್ಕೆ ಅದೇನು ಬದನೆಕಾಯಿ ಎಂದರೆ ಮುಖ ಸಿಂಡರಿಸುವ ಅವರೂ ಇದ್ದಾರೆ.
ಬಂಟ್ವಾಳ ತಾಲೂಕು ಮುಡಿಪು ಸುಬ್ರಹ್ಮಣ್ಯ ಭಟ್ ಅವರ ಕೈತೋಟದಲ್ಲಿ ಕಂಡು ಬಂದ ವಿಶಿಷ್ಟ ಮುಸುಕು ಬದನೆಯ ಸುಲಭದಲ್ಲಿ ಬೇಗ ಬೇಯುವ ತರಕಾರಿಗಳಲ್ಲಿ ಬದನೆಯು ಒಂದು ಉದ್ದ (ನಾಳಿ) ಬದನೆ, ಬಿಳಿ, ನೇರಳೆ, ಮಟ್ಟಿಗುಳ್ಳ, ಹೀಗೆ ವಿವಿಧ ತಳಿಗಳಿದ್ದು ಅದರಲ್ಲೂ ಬಿಳಿಯ ಮುಸುಕು ಬದನೆ ವಿಶೇಷತೆಯೇನೆಂದರೆ ಸೊಪ್ಪಿನಲ್ಲಿ ಮುಸುಕಾಗಿ (ಎಲೆಮರೆಯಲ್ಲಿ) ಬಿಳಿಬದನೆ ಅಪರೂಪವಾಗಿದ್ದು ನೋಡುಗರನ್ನು ತನ್ನತ್ತ ಸೆಳೆಯುತ್ತದೆ ಬದನೆಕಾಯಿಯನ್ನು ಕಾಯಿಸಿ, ಬೇಯಿಸಿ, ಸುಟ್ಟು, ಹಬೆಯಲ್ಲಿರಿಸಿ, ಫ್ರೈ ಮಾಡಿ ಕೊಂಡು ಹೀಗೆ ಬೇರೆಬೇರೆ ರೀತಿಯಲ್ಲಿ ಅಡುಗೆಯಲ್ಲಿ ಬಳಸುತ್ತಾರೆ. ಎಣ್ಣೆಗಾಯಿ ವಿಶೇಷವಾಗಿದ್ದು ಬದನೆ ಹುಳಿ, ಸಾಂಬಾರ್, ಪಲ್ಯ, ವಾಂಗಿಬಾತ್, ಪೋಡಿ, ಗೊಜ್ಜು, ಸವಿ ರುಚಿಯಾಗಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…