ಮಂಗಳೂರು:- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2019-20ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ , ಶಿಲ್ಪಕಲೆ, ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಚಟುವಟಿಕೆಗಳನ್ನು ನಡೆಸುತ್ತಿರುವ ಅರ್ಹ ನೊಂದಾಯಿತ ಸಂಘ-ಸಂಸ್ಥೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯಪರಿಕರ ಹಾಗೂ ವೇಷಭೂಷಣ ಖರೀದಿಗಾಗಿ ಮತ್ತು ಚಿತ್ರ/ಶಿಲ್ಪ ಕಲಾವಿದರ ಕಲಾಕೃತಿಗಳ ಪ್ರದರ್ಶನಕ್ಕೆ ಪ್ರೋತ್ಸಾಹ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸುವ ದಿನವನ್ನು ಫೆಬ್ರವರಿ 4 ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…