ಸುದ್ದಿಗಳು

ವಿಶ್ವಕಪ್‌ :ಅಫ್ಘಾನಿಸ್ತಾನ ವಿರುದ್ದ ಪಾಕ್‌ಗೆ ಪ್ರಯಾಸ ಗೆಲುವು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲೀಡ್ಸ್: ಸಂಘಟಿತ ದಾಳಿ ನಡೆಸಿದ ಅಫಘಾನಿಸ್ಥಾನ ಬೌಲರ್ ಗಳ ಬೌಲಿಂಗ್ ಪ್ರದರ್ಶನದ ಮುಂದೆ ಬೆದರಿದ ಪಾಕಿಸ್ಥಾನ ಎರಡು ಬಾಲ್ ಉಳಿದಿರುವಂತೆ ಪ್ರಯಾಸದ ಗೆಲುವು ದಾಖಲಿಸಿದೆ.
ಆಲ್‌ರೌಂಡರ್ ಇಮಾದ್ ವಸೀಂ (ಔಟಾಗದೆ 49)ಸಂದರ್ಭೋಚಿತ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ತಂಡ ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್‌ನ ನಿರ್ಣಾಯಕ ಪಂದ್ಯದಲ್ಲಿ 3 ವಿಕೆಟ್‌ಗಳಿಂದ ಗೆಲುವು ದಾಖಲಿಸಿತು.

Advertisement

ಗೆಲ್ಲಲು 228 ರನ್ ಗುರಿ ಪಡೆದ ಪಾಕಿಸ್ತಾನ 49.4 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 230 ರನ್ ಗಳಿಸಿ ಗೆಲುವಿನ ನಗು ಬೀರಿತು.

ಪಾಕ್ 39ನೇ ಓವರ್‌ನಲ್ಲಿ 156 ರನ್‌ಗೆ 6 ವಿಕೆಟ್ ಕಳೆದುಕೊಂಡು ಸೋಲಿನ ಭೀತಿಯಲ್ಲಿತ್ತು. ಆಗ ತಂಡಕ್ಕೆ ಆಸರೆಯಾದ ವಸೀಂ (ಔಟಾಗದೆ 49)ಶಾದಾಬ್ ಖಾನ್(11) ಅವರೊಂದಿಗೆ 7ನೇ ವಿಕೆಟ್‌ಗೆ 50 ರನ್ ಜೊತೆಯಾಟ ನಡೆಸಿ ತಂಡಕ್ಕೆ ಗೆಲುವು ತಂದರು. ಈ ಗೆಲುವಿನೊಂದಿಗೆ ಪಾಕಿಸ್ಥಾನ ಸೆಮಿಫೈನಲ್ ನಿರೀಕ್ಷೆಯನ್ನು ಜೀವಂತವಾಗಿರಿಸಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

5 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

6 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

14 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

15 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

17 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

23 hours ago