Advertisement
ರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್: ಆಸ್ಟ್ರೇಲಿಯಾಕ್ಕೆ ಕಠಿಣ ಸವಾಲು ನೀಡಿದ ಭಾರತ

Share

ಲಂಡನ್ :  ವಿಶ್ವಕಪ್ ಕ್ರಿಕಟ್ ನ ತನ್ನ ಎರಡನೇ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ.  ಆಸ್ಟ್ರೇಲಿಯಾ ತಂಡದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಆ ಮೂಲಕ ಆಸ್ಟ್ರೇಲಿಯಾಕ್ಕೆ 353 ರನ್ ಗೆಲುವಿನ ಗುರಿ ನೀಡಿದೆ.

Advertisement
Advertisement
Advertisement
Advertisement

ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ (117ರನ್, 109 ಬಾಲ್ 16ಬೌಂಡರಿ) ಬಾರಿಸಿದ ಆಕರ್ಷಕ ಶತಕ ಬೃಹತ್ ಮೊತ್ತ ಪೇರಿಸಲು ಭಾರತಕ್ಕೆ ಸಹಾಯಕವಾಯಿತು. ನಾಯಕ ವಿರಾಟ್ ಕೊಹ್ಲಿ 82ರನ್ (77 ಬಾಲ್, 4 ಬೌಂಡರಿ, 2 ಸಿಕ್ಸರ್), ರೋಹಿತ್ ಶರ್ಮ 57 ರನ್(70 ಬಾಲ್ 3 ಬೌಂಡರಿ,1 ಸಿಕ್ಸರ್), ಹಾರ್ದಿಕ್ ಪಾಂಡ್ಯ 48ರನ್(27ಬಾಲ್, 3ಬೌಂಡರಿ,4 ಸಿಕ್ಸರ್), ಮಹೇಂದ್ರ ಸಿಂಗ್ ಧೋನಿ 27ರನ್ (14ಬಾಲ್, 3 ಬೌಂಡರಿ, 1ಸಿಕ್ಸರ್ ), ಕೆ.ಎಲ್. ರಾಹುಲ್ ಮೂರು ಬಾಲ್ ನಲ್ಲಿ 11 ರನ್ ಗಳಿಸಿ ಆಕರ್ಷಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ವಿಶ್ವಕಪ್ ಪಂದ್ಯಾವಳಿಯಲ್ಲಿ ತನ್ನ ನಾಲ್ಕನೇ ಅತೀ ದೊಡ್ಡ ಮೊತ್ತ ದಾಖಲಿಸುವ ಮೂಲಕ ಕೆನ್ನಿಂಗ್ಟನ್ ಓವಲ್ ನಲ್ಲಿ ಭಾರತ ತನ್ನ ಬ್ಯಾಟಿಂಗ್ ಶಕ್ತಿಯನ್ನು ಪ್ರದರ್ಶಿಸಿತು. ಶಿಖರ್ ಧವನ್- ರೋಹಿತ್ ಶರ್ಮ ಓಪನಿಂಗ್ ಜೋಡಿ ಮೊದಲ ವಿಕೆಟಿಗೆ 127 ರನ್ ಕಲೆ ಹಾಕಿತ್ತು. ಎರಡನೇ ವಿಕೆಟ್ ಗೆ ಧವನ್ -ಕೊಹ್ಲಿ 93 ರನ್ ಪೇರಿಸ ಭಾರತದ ಇನ್ನೀಂಗ್ಸ್ ಗೆ ಭದ್ರ ಬುನಾದಿ ಹಾಕಿತ್ತು. ಕೋಹ್ಲಿ-ಹಾರ್ದಿಕ್ ಪಾಂಡ್ಯ ಜೋಡಿ 53 ಬಾಲ್ ನಲ್ಲಿ 80 ರನ್ ಕಲೆ ಹಾಕಿ ಆಸ್ಟ್ರೇಲಿಯಾ ಬೌಲರ್‌ಗಳ ಬೆವರಿಳಿಸಿದರು.

Advertisement

ಇತ್ತೀಚಿನ ವರದಿ ಬಂದಾಗ   ಆಸ್ಟ್ರೇಲಿಯಾ 20 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 105 ರನ್ ಮಾಡಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

5 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

5 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

6 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

15 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

16 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

16 hours ago