Advertisement
ರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್: ಆಸ್ಟ್ರೇಲಿಯಾಕ್ಕೆ ಕಠಿಣ ಸವಾಲು ನೀಡಿದ ಭಾರತ

Share

ಲಂಡನ್ :  ವಿಶ್ವಕಪ್ ಕ್ರಿಕಟ್ ನ ತನ್ನ ಎರಡನೇ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ.  ಆಸ್ಟ್ರೇಲಿಯಾ ತಂಡದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ಆ ಮೂಲಕ ಆಸ್ಟ್ರೇಲಿಯಾಕ್ಕೆ 353 ರನ್ ಗೆಲುವಿನ ಗುರಿ ನೀಡಿದೆ.

ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ (117ರನ್, 109 ಬಾಲ್ 16ಬೌಂಡರಿ) ಬಾರಿಸಿದ ಆಕರ್ಷಕ ಶತಕ ಬೃಹತ್ ಮೊತ್ತ ಪೇರಿಸಲು ಭಾರತಕ್ಕೆ ಸಹಾಯಕವಾಯಿತು. ನಾಯಕ ವಿರಾಟ್ ಕೊಹ್ಲಿ 82ರನ್ (77 ಬಾಲ್, 4 ಬೌಂಡರಿ, 2 ಸಿಕ್ಸರ್), ರೋಹಿತ್ ಶರ್ಮ 57 ರನ್(70 ಬಾಲ್ 3 ಬೌಂಡರಿ,1 ಸಿಕ್ಸರ್), ಹಾರ್ದಿಕ್ ಪಾಂಡ್ಯ 48ರನ್(27ಬಾಲ್, 3ಬೌಂಡರಿ,4 ಸಿಕ್ಸರ್), ಮಹೇಂದ್ರ ಸಿಂಗ್ ಧೋನಿ 27ರನ್ (14ಬಾಲ್, 3 ಬೌಂಡರಿ, 1ಸಿಕ್ಸರ್ ), ಕೆ.ಎಲ್. ರಾಹುಲ್ ಮೂರು ಬಾಲ್ ನಲ್ಲಿ 11 ರನ್ ಗಳಿಸಿ ಆಕರ್ಷಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ವಿಶ್ವಕಪ್ ಪಂದ್ಯಾವಳಿಯಲ್ಲಿ ತನ್ನ ನಾಲ್ಕನೇ ಅತೀ ದೊಡ್ಡ ಮೊತ್ತ ದಾಖಲಿಸುವ ಮೂಲಕ ಕೆನ್ನಿಂಗ್ಟನ್ ಓವಲ್ ನಲ್ಲಿ ಭಾರತ ತನ್ನ ಬ್ಯಾಟಿಂಗ್ ಶಕ್ತಿಯನ್ನು ಪ್ರದರ್ಶಿಸಿತು. ಶಿಖರ್ ಧವನ್- ರೋಹಿತ್ ಶರ್ಮ ಓಪನಿಂಗ್ ಜೋಡಿ ಮೊದಲ ವಿಕೆಟಿಗೆ 127 ರನ್ ಕಲೆ ಹಾಕಿತ್ತು. ಎರಡನೇ ವಿಕೆಟ್ ಗೆ ಧವನ್ -ಕೊಹ್ಲಿ 93 ರನ್ ಪೇರಿಸ ಭಾರತದ ಇನ್ನೀಂಗ್ಸ್ ಗೆ ಭದ್ರ ಬುನಾದಿ ಹಾಕಿತ್ತು. ಕೋಹ್ಲಿ-ಹಾರ್ದಿಕ್ ಪಾಂಡ್ಯ ಜೋಡಿ 53 ಬಾಲ್ ನಲ್ಲಿ 80 ರನ್ ಕಲೆ ಹಾಕಿ ಆಸ್ಟ್ರೇಲಿಯಾ ಬೌಲರ್‌ಗಳ ಬೆವರಿಳಿಸಿದರು.

ಇತ್ತೀಚಿನ ವರದಿ ಬಂದಾಗ   ಆಸ್ಟ್ರೇಲಿಯಾ 20 ಓವರ್ ನಲ್ಲಿ 1 ವಿಕೆಟ್ ನಷ್ಟಕ್ಕೆ 105 ರನ್ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

8 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

8 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

21 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

22 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

22 hours ago