ರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್ – ಭಾರತಕ್ಕೆ ಭರ್ಜರಿ ಜಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲಂಡನ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಲಭಿಸಿದೆ. ತನ್ನ ಪ್ರಥಮ ಪಂದ್ಯದಲ್ಲಿ ಆರು ವಿಕೆಟ್ ಗಳ ಜಯದೊಂದಿಗೆ ಭಾರತ ಐಸಿಸಿ ವಿಶ್ವಕಪ್ ನ ಅಭಿಯಾನ ಆರಂಭಿಸಿದೆ‌.

Advertisement

ದಕ್ಷಿಣ ಆಫ್ರಿಕಾ ನೀಡಿದ 228 ರನ್ ಗಳ ಗುರಿಯನ್ನು ಬೆಂಬೆತ್ತಿದ ಭಾರತ 47.3 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ಭರ್ಜರಿ ಶತಕ ಗಳಿಸಿದ ರೋಹಿತ್ ಶರ್ಮ ಭಾರತದ ಜಯದ ರುವಾರಿಯಾದರು. ರೋಹಿತ್ ಶರ್ಮ ಔಟಾಗದೆ 122 ರನ್ ಗಳಿಸಿದರು. ಮಹೇಂದ್ರ ಸಿಂಗ್ ಧೋನಿ 34, ಕೆ.ಎಲ್.ರಾಹುಲ್ 26, ವಿರಾಟ್ ಕೊಹ್ಲಿ 18, ಶಿಖರ್ ಧವನ್ 8 ಮತ್ತು ಹಾರ್ದಿಕ್ ಪಾಂಡ್ಯ ಓಟಾದಗದೆ 15 ರನ್ ಗಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ

ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…

18 seconds ago

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…

48 minutes ago

ಸೆಕ್ಸ್ ಎಂದರೆ ಜತೆಯಲ್ಲಿ ಕಾಫಿ ಕುಡಿದಂತಲ್ಲ!?

ಇಂದ್ರಿಯ ನಿಗ್ರಹವನ್ನೊಳಗೊಂಡ ಬ್ರಹ್ಮಚರ್ಯವು ಕೇವಲ ಬಾಲ್ಯಕಾಲದ ನಿಬಂಧನೆಯಲ್ಲ. ಅದು ಅವಿವಾಹಿತರಿಗಷ್ಟೇ ಅಲ್ಲ, ವಿವಾಹಿತರಿಗೂ…

58 minutes ago

ಭಾರತತ್ವವನ್ನೇ ಕಳೆದುಕೊಂಡು ಯಾವ ಸಾಧನೆಯೂ ಮಾಡಲಾಗದು – ರಾಘವೇಶ್ವರ ಶ್ರೀ

ಅಂತರ್ಮುಖಿಯಾಗಲು, ಆಧ್ಯಾತ್ಮದ ಹಾದಿಯಲ್ಲಿ ಮುನ್ನಡೆಯಲು ಚಾತುರ್ಮಾಸ ಉತ್ತಮ ಸಂದರ್ಭ. ಪ್ರಪಂಚವನ್ನು ಕತ್ತಲು ಮಾಡಿ…

1 hour ago

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?

ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…

7 hours ago

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…

12 hours ago