ಲಂಡನ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಲಭಿಸಿದೆ. ತನ್ನ ಪ್ರಥಮ ಪಂದ್ಯದಲ್ಲಿ ಆರು ವಿಕೆಟ್ ಗಳ ಜಯದೊಂದಿಗೆ ಭಾರತ ಐಸಿಸಿ ವಿಶ್ವಕಪ್ ನ ಅಭಿಯಾನ ಆರಂಭಿಸಿದೆ.
ದಕ್ಷಿಣ ಆಫ್ರಿಕಾ ನೀಡಿದ 228 ರನ್ ಗಳ ಗುರಿಯನ್ನು ಬೆಂಬೆತ್ತಿದ ಭಾರತ 47.3 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ಭರ್ಜರಿ ಶತಕ ಗಳಿಸಿದ ರೋಹಿತ್ ಶರ್ಮ ಭಾರತದ ಜಯದ ರುವಾರಿಯಾದರು. ರೋಹಿತ್ ಶರ್ಮ ಔಟಾಗದೆ 122 ರನ್ ಗಳಿಸಿದರು. ಮಹೇಂದ್ರ ಸಿಂಗ್ ಧೋನಿ 34, ಕೆ.ಎಲ್.ರಾಹುಲ್ 26, ವಿರಾಟ್ ಕೊಹ್ಲಿ 18, ಶಿಖರ್ ಧವನ್ 8 ಮತ್ತು ಹಾರ್ದಿಕ್ ಪಾಂಡ್ಯ ಓಟಾದಗದೆ 15 ರನ್ ಗಳಿಸಿದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…