ಲಂಡನ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಲಭಿಸಿದೆ. ತನ್ನ ಪ್ರಥಮ ಪಂದ್ಯದಲ್ಲಿ ಆರು ವಿಕೆಟ್ ಗಳ ಜಯದೊಂದಿಗೆ ಭಾರತ ಐಸಿಸಿ ವಿಶ್ವಕಪ್ ನ ಅಭಿಯಾನ ಆರಂಭಿಸಿದೆ.
ದಕ್ಷಿಣ ಆಫ್ರಿಕಾ ನೀಡಿದ 228 ರನ್ ಗಳ ಗುರಿಯನ್ನು ಬೆಂಬೆತ್ತಿದ ಭಾರತ 47.3 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ಭರ್ಜರಿ ಶತಕ ಗಳಿಸಿದ ರೋಹಿತ್ ಶರ್ಮ ಭಾರತದ ಜಯದ ರುವಾರಿಯಾದರು. ರೋಹಿತ್ ಶರ್ಮ ಔಟಾಗದೆ 122 ರನ್ ಗಳಿಸಿದರು. ಮಹೇಂದ್ರ ಸಿಂಗ್ ಧೋನಿ 34, ಕೆ.ಎಲ್.ರಾಹುಲ್ 26, ವಿರಾಟ್ ಕೊಹ್ಲಿ 18, ಶಿಖರ್ ಧವನ್ 8 ಮತ್ತು ಹಾರ್ದಿಕ್ ಪಾಂಡ್ಯ ಓಟಾದಗದೆ 15 ರನ್ ಗಳಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…