ಲಂಡನ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಲಭಿಸಿದೆ. ತನ್ನ ಪ್ರಥಮ ಪಂದ್ಯದಲ್ಲಿ ಆರು ವಿಕೆಟ್ ಗಳ ಜಯದೊಂದಿಗೆ ಭಾರತ ಐಸಿಸಿ ವಿಶ್ವಕಪ್ ನ ಅಭಿಯಾನ ಆರಂಭಿಸಿದೆ.
ದಕ್ಷಿಣ ಆಫ್ರಿಕಾ ನೀಡಿದ 228 ರನ್ ಗಳ ಗುರಿಯನ್ನು ಬೆಂಬೆತ್ತಿದ ಭಾರತ 47.3 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ಭರ್ಜರಿ ಶತಕ ಗಳಿಸಿದ ರೋಹಿತ್ ಶರ್ಮ ಭಾರತದ ಜಯದ ರುವಾರಿಯಾದರು. ರೋಹಿತ್ ಶರ್ಮ ಔಟಾಗದೆ 122 ರನ್ ಗಳಿಸಿದರು. ಮಹೇಂದ್ರ ಸಿಂಗ್ ಧೋನಿ 34, ಕೆ.ಎಲ್.ರಾಹುಲ್ 26, ವಿರಾಟ್ ಕೊಹ್ಲಿ 18, ಶಿಖರ್ ಧವನ್ 8 ಮತ್ತು ಹಾರ್ದಿಕ್ ಪಾಂಡ್ಯ ಓಟಾದಗದೆ 15 ರನ್ ಗಳಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…