Advertisement
ರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್ – ಭಾರತಕ್ಕೆ ಭರ್ಜರಿ ಜಯ

Share

ಲಂಡನ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಲಭಿಸಿದೆ. ತನ್ನ ಪ್ರಥಮ ಪಂದ್ಯದಲ್ಲಿ ಆರು ವಿಕೆಟ್ ಗಳ ಜಯದೊಂದಿಗೆ ಭಾರತ ಐಸಿಸಿ ವಿಶ್ವಕಪ್ ನ ಅಭಿಯಾನ ಆರಂಭಿಸಿದೆ‌.

ದಕ್ಷಿಣ ಆಫ್ರಿಕಾ ನೀಡಿದ 228 ರನ್ ಗಳ ಗುರಿಯನ್ನು ಬೆಂಬೆತ್ತಿದ ಭಾರತ 47.3 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ಭರ್ಜರಿ ಶತಕ ಗಳಿಸಿದ ರೋಹಿತ್ ಶರ್ಮ ಭಾರತದ ಜಯದ ರುವಾರಿಯಾದರು. ರೋಹಿತ್ ಶರ್ಮ ಔಟಾಗದೆ 122 ರನ್ ಗಳಿಸಿದರು. ಮಹೇಂದ್ರ ಸಿಂಗ್ ಧೋನಿ 34, ಕೆ.ಎಲ್.ರಾಹುಲ್ 26, ವಿರಾಟ್ ಕೊಹ್ಲಿ 18, ಶಿಖರ್ ಧವನ್ 8 ಮತ್ತು ಹಾರ್ದಿಕ್ ಪಾಂಡ್ಯ ಓಟಾದಗದೆ 15 ರನ್ ಗಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

3 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

3 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago