ರಾಷ್ಟ್ರೀಯ

ವಿಶ್ವಕಪ್: ಸಿಂಹಳೀಯರಿಗೆ ರೋಚಕ ಜಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚೆಸ್ಟರ್-ಲೀ-ಸ್ಟ್ರೀಟ್: ಮಧ್ಯಮ ಕ್ರಮಾಂಕದ ದಾಂಡಿಗ ನಿಕೊಲಸ್ ಪೂರನ್ ಸಿಡಿಸಿದ ಚೊಚ್ಚಲ ಶತಕದ(118, 103 ಎಸೆತ, 11 ಬೌಂಡರಿ, 4 ಸಿಕ್ಸರ್) ಹೊರತಾಗಿಯೂ ವಿಶ್ವಕಪ್‌ನ 39ನೇ ಪಂದ್ಯದಲ್ಲಿ ಶ್ರೀಲಂಕಾ ತಂಡ ವೆಸ್ಟ್ ಇಂಡೀಸ್ ತಂಡವನ್ನು 23 ರನ್‌ಗಳಿಂದ ರೋಚಕವಾಗಿ ಮಣಿಸಿದೆ. ಗೆಲ್ಲಲು 339 ರನ್ ಗುರಿ ಪಡೆದ ವೆಸ್ಟ್‌ಇಂಡೀಸ್ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿ ವೀರೋಚಿತ ಸೋಲುಂಡಿತು.

Advertisement

ವಿಂಡೀಸ್ ಪರ ಸಿನ್ನರ್ ಅಲ್ಲೆನ್ ಮಿಂಚಿನ ಅರ್ಧಶತಕ(51, 32 ಎಸೆತ, 7 ಬೌಂಡರಿ, 1 ಸಿಕ್ಸರ್)ಸಿಡಿಸಿ ಗಮನ ಸೆಳೆದರು. ಆರಂಭಿಕ ಆಟಗಾರ ಕ್ರಿಸ್ ಗೇಲ್(32),ಹೆಟ್ಮೆಯರ್ (29) ಹಾಗೂ ಹೋಲ್ಡರ್(26) ಎರಡಂಕೆಯ ಸ್ಕೋರ್ ಗಳಿಸಿದರು.

ಶ್ರೀಲಂಕಾದ ಪರ ಲಸಿತ್ ಮಾಲಿಂಗ(3-55) ಯಶಸ್ವಿ ಬೌಲರ್ ಎನಿಸಿಕೊಂಡರು.

ಇದಕ್ಕೂ ಮೊದಲು ಶ್ರೀಲಂಕಾ ಅಗ್ರ ಕ್ರಮಾಂಕದ ದಾಂಡಿಗ ಅವಿಷ್ಕಾ ಫೆರ್ನಾಂಡೊ ಚೊಚ್ಚಲ ಶತಕದ ನೆರವಿನಿಂದ ವೆಸ್ಟ್‌ಇಂಡೀಸ್ ವಿರುದ್ಧ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 338 ರನ್ ಗಳಿಸಿತು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

57 minutes ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 hour ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

1 hour ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

2 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

11 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

11 hours ago