Advertisement
ರಾಷ್ಟ್ರೀಯ

ವಿಶ್ವಕಪ್: ಸಿಂಹಳೀಯರಿಗೆ ರೋಚಕ ಜಯ

Share

ಚೆಸ್ಟರ್-ಲೀ-ಸ್ಟ್ರೀಟ್: ಮಧ್ಯಮ ಕ್ರಮಾಂಕದ ದಾಂಡಿಗ ನಿಕೊಲಸ್ ಪೂರನ್ ಸಿಡಿಸಿದ ಚೊಚ್ಚಲ ಶತಕದ(118, 103 ಎಸೆತ, 11 ಬೌಂಡರಿ, 4 ಸಿಕ್ಸರ್) ಹೊರತಾಗಿಯೂ ವಿಶ್ವಕಪ್‌ನ 39ನೇ ಪಂದ್ಯದಲ್ಲಿ ಶ್ರೀಲಂಕಾ ತಂಡ ವೆಸ್ಟ್ ಇಂಡೀಸ್ ತಂಡವನ್ನು 23 ರನ್‌ಗಳಿಂದ ರೋಚಕವಾಗಿ ಮಣಿಸಿದೆ. ಗೆಲ್ಲಲು 339 ರನ್ ಗುರಿ ಪಡೆದ ವೆಸ್ಟ್‌ಇಂಡೀಸ್ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿ ವೀರೋಚಿತ ಸೋಲುಂಡಿತು.

ವಿಂಡೀಸ್ ಪರ ಸಿನ್ನರ್ ಅಲ್ಲೆನ್ ಮಿಂಚಿನ ಅರ್ಧಶತಕ(51, 32 ಎಸೆತ, 7 ಬೌಂಡರಿ, 1 ಸಿಕ್ಸರ್)ಸಿಡಿಸಿ ಗಮನ ಸೆಳೆದರು. ಆರಂಭಿಕ ಆಟಗಾರ ಕ್ರಿಸ್ ಗೇಲ್(32),ಹೆಟ್ಮೆಯರ್ (29) ಹಾಗೂ ಹೋಲ್ಡರ್(26) ಎರಡಂಕೆಯ ಸ್ಕೋರ್ ಗಳಿಸಿದರು.

ಶ್ರೀಲಂಕಾದ ಪರ ಲಸಿತ್ ಮಾಲಿಂಗ(3-55) ಯಶಸ್ವಿ ಬೌಲರ್ ಎನಿಸಿಕೊಂಡರು.

ಇದಕ್ಕೂ ಮೊದಲು ಶ್ರೀಲಂಕಾ ಅಗ್ರ ಕ್ರಮಾಂಕದ ದಾಂಡಿಗ ಅವಿಷ್ಕಾ ಫೆರ್ನಾಂಡೊ ಚೊಚ್ಚಲ ಶತಕದ ನೆರವಿನಿಂದ ವೆಸ್ಟ್‌ಇಂಡೀಸ್ ವಿರುದ್ಧ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 338 ರನ್ ಗಳಿಸಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

34 minutes ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

51 minutes ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

19 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago