Advertisement
ರಾಷ್ಟ್ರೀಯ

ವಿಶ್ವಕಪ್: ಸಿಂಹಳೀಯರಿಗೆ ರೋಚಕ ಜಯ

Share

ಚೆಸ್ಟರ್-ಲೀ-ಸ್ಟ್ರೀಟ್: ಮಧ್ಯಮ ಕ್ರಮಾಂಕದ ದಾಂಡಿಗ ನಿಕೊಲಸ್ ಪೂರನ್ ಸಿಡಿಸಿದ ಚೊಚ್ಚಲ ಶತಕದ(118, 103 ಎಸೆತ, 11 ಬೌಂಡರಿ, 4 ಸಿಕ್ಸರ್) ಹೊರತಾಗಿಯೂ ವಿಶ್ವಕಪ್‌ನ 39ನೇ ಪಂದ್ಯದಲ್ಲಿ ಶ್ರೀಲಂಕಾ ತಂಡ ವೆಸ್ಟ್ ಇಂಡೀಸ್ ತಂಡವನ್ನು 23 ರನ್‌ಗಳಿಂದ ರೋಚಕವಾಗಿ ಮಣಿಸಿದೆ. ಗೆಲ್ಲಲು 339 ರನ್ ಗುರಿ ಪಡೆದ ವೆಸ್ಟ್‌ಇಂಡೀಸ್ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿ ವೀರೋಚಿತ ಸೋಲುಂಡಿತು.

ವಿಂಡೀಸ್ ಪರ ಸಿನ್ನರ್ ಅಲ್ಲೆನ್ ಮಿಂಚಿನ ಅರ್ಧಶತಕ(51, 32 ಎಸೆತ, 7 ಬೌಂಡರಿ, 1 ಸಿಕ್ಸರ್)ಸಿಡಿಸಿ ಗಮನ ಸೆಳೆದರು. ಆರಂಭಿಕ ಆಟಗಾರ ಕ್ರಿಸ್ ಗೇಲ್(32),ಹೆಟ್ಮೆಯರ್ (29) ಹಾಗೂ ಹೋಲ್ಡರ್(26) ಎರಡಂಕೆಯ ಸ್ಕೋರ್ ಗಳಿಸಿದರು.

ಶ್ರೀಲಂಕಾದ ಪರ ಲಸಿತ್ ಮಾಲಿಂಗ(3-55) ಯಶಸ್ವಿ ಬೌಲರ್ ಎನಿಸಿಕೊಂಡರು.

ಇದಕ್ಕೂ ಮೊದಲು ಶ್ರೀಲಂಕಾ ಅಗ್ರ ಕ್ರಮಾಂಕದ ದಾಂಡಿಗ ಅವಿಷ್ಕಾ ಫೆರ್ನಾಂಡೊ ಚೊಚ್ಚಲ ಶತಕದ ನೆರವಿನಿಂದ ವೆಸ್ಟ್‌ಇಂಡೀಸ್ ವಿರುದ್ಧ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 338 ರನ್ ಗಳಿಸಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

8 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

17 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

17 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

21 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

22 hours ago