Advertisement
ರಾಷ್ಟ್ರೀಯ

ವಿಶ್ವಕಪ್: ಸಿಂಹಳೀಯರಿಗೆ ರೋಚಕ ಜಯ

Share

ಚೆಸ್ಟರ್-ಲೀ-ಸ್ಟ್ರೀಟ್: ಮಧ್ಯಮ ಕ್ರಮಾಂಕದ ದಾಂಡಿಗ ನಿಕೊಲಸ್ ಪೂರನ್ ಸಿಡಿಸಿದ ಚೊಚ್ಚಲ ಶತಕದ(118, 103 ಎಸೆತ, 11 ಬೌಂಡರಿ, 4 ಸಿಕ್ಸರ್) ಹೊರತಾಗಿಯೂ ವಿಶ್ವಕಪ್‌ನ 39ನೇ ಪಂದ್ಯದಲ್ಲಿ ಶ್ರೀಲಂಕಾ ತಂಡ ವೆಸ್ಟ್ ಇಂಡೀಸ್ ತಂಡವನ್ನು 23 ರನ್‌ಗಳಿಂದ ರೋಚಕವಾಗಿ ಮಣಿಸಿದೆ. ಗೆಲ್ಲಲು 339 ರನ್ ಗುರಿ ಪಡೆದ ವೆಸ್ಟ್‌ಇಂಡೀಸ್ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿ ವೀರೋಚಿತ ಸೋಲುಂಡಿತು.

Advertisement
Advertisement

ವಿಂಡೀಸ್ ಪರ ಸಿನ್ನರ್ ಅಲ್ಲೆನ್ ಮಿಂಚಿನ ಅರ್ಧಶತಕ(51, 32 ಎಸೆತ, 7 ಬೌಂಡರಿ, 1 ಸಿಕ್ಸರ್)ಸಿಡಿಸಿ ಗಮನ ಸೆಳೆದರು. ಆರಂಭಿಕ ಆಟಗಾರ ಕ್ರಿಸ್ ಗೇಲ್(32),ಹೆಟ್ಮೆಯರ್ (29) ಹಾಗೂ ಹೋಲ್ಡರ್(26) ಎರಡಂಕೆಯ ಸ್ಕೋರ್ ಗಳಿಸಿದರು.

Advertisement

ಶ್ರೀಲಂಕಾದ ಪರ ಲಸಿತ್ ಮಾಲಿಂಗ(3-55) ಯಶಸ್ವಿ ಬೌಲರ್ ಎನಿಸಿಕೊಂಡರು.

ಇದಕ್ಕೂ ಮೊದಲು ಶ್ರೀಲಂಕಾ ಅಗ್ರ ಕ್ರಮಾಂಕದ ದಾಂಡಿಗ ಅವಿಷ್ಕಾ ಫೆರ್ನಾಂಡೊ ಚೊಚ್ಚಲ ಶತಕದ ನೆರವಿನಿಂದ ವೆಸ್ಟ್‌ಇಂಡೀಸ್ ವಿರುದ್ಧ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 338 ರನ್ ಗಳಿಸಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

3 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

5 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago