ನವದೆಹಲಿ: ವಿಶ್ವದಾದ್ಯಂತ ಕೊರೋನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಈಗಾಗಲೇ ಸುಮಾರು 10,000 ಮಂದಿ ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ 244,400 ಕ್ಕೆ ಏರಿಕೆಯಾಗಿದೆ. ವಿಶ್ವದ 145 ದೇಶಗಳಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ. ಆದರೆ ಚೀನಾದಲ್ಲಿ ಈಗ ಕೊರೊನಾ ವೈರಸ್ ಹರಡುವುದು ನಿಯಂತ್ರಣಕ್ಕೆ ಬಂದಿದ್ದು ಇಟಲಿಯಲ್ಲಿ ವ್ಯಾಪಕವಾಗಿ ಹರಡಿದೆ. ಗುರುವಾರ ಒಂದೇ ದಿನ ವೈರಸ್ ಗೆ 400 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 3,245ಕ್ಕೆ ಏರಿಕೆಯಾಗಿದೆ.
ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…