Advertisement
ಸುದ್ದಿಗಳು

ವಿಶ್ವದಲ್ಲಿ ಕೊರೊನಾ ವೈರಸ್ ಸೋಂಕಿತರಲ್ಲಿ 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆ

Share

ನವದೆಹಲಿ: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ವಿಶ್ವದಲ್ಲಿ  ಏರಿಕೆಯಾಗುತ್ತಿದೆ. ಈಗಾಗಲೇ ಸುಮಾರು 3,36 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಇರುವುದು ಪತ್ತೆಯಾದರೆ ಸುಮಾರು 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆರೋಗ್ಯ ಸಂಸ್ಥೆಯಯ ವರದಿ ಹೇಳಿದೆ. ಕೊರೊನಾ ವೈರಸ್ ನಿಂದಾಗಿ ಮೃತಪಟ್ಟವರ ಸಂಖ್ಯೆಯು 14,611 ಆಗಿದೆ. ಇದರಲ್ಲಿ  ಬಹುತೇಕ ಮಂದಿ 60 ವರ್ಷ ಮೇಲ್ಪಟ್ಟವರು ಆಗಿದ್ದಾರೆ ಎಂದು ವರದಿ ಹೇಳಿದೆ. ಹೀಗಾಗಿ ಜನರಿಗೆ ಭಯಕ್ಕಿಂತಲೂ ವೈರಸ್ ಹರಡಂತೆ ಮುನ್ನೆಚ್ಚರಿಕಾ ಕ್ರಮಗಳ ಕಡೆಗೇ ಹೆಚ್ಚು ಗಮನಹರಿಸಬೇಕಿದೆ. ಕೊರೊನಾಗೆ ಸೂಕ್ತವಾದ ಯಾವುದೇ ಔಷದಿ ಇಲ್ಲದ ಕಾರಣದಿಂದ  ವೈರಸ್ ಹರಡುವುದು  ತಡೆದರೆ  ಕೊರೊನಾ ವೈರಸ್ ಭೀತಿಯಿಂದ ಪಾರಾದಂತೆಯೇ ಆಗಿದೆ. ಹೀಗಾಗಿ ವೈರಸ್ ಹರಡುವುದು  ತಡೆಯುವುದೇ ಸದ್ಯದ ಪರಿಹಾರವಾಗಿದೆ ಎಂದು  ಆರೋಗ್ಯ ಸಂಸ್ಥೆಯ ವರದಿ ಹೇಳಿದೆ.

ಈ ಕಾರಣದಿಂದಲೇ ದೇಶದ 75 ಜಿಲ್ಲೆಗಳು ಬಂದ್ ಆಗಲಿದೆ.  ಅಗತ್ಯ ವಸ್ತುಗಳಾದ ಹಣ್ಣು-ತರಕಾರಿ, ಮೆಡಿಕಲ್ ಶಾಪ್, ಪೆಟ್ರೋಲ್-ಡೀಸೆಲ್, ಹೋಟೆಲ್ ಹಾಗೂ ಆಹಾರ ಸಾಮಗ್ರಿಗಳು ಲಭ್ಯವಿರುತ್ತದೆ. ಅಗತ್ಯ ಇದ್ದವರು ಮಾತ್ರವೇ ಪೇಟೆಗೆ ಬರುವಂತಾಗಬೇಕು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

10 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

14 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

21 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

21 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago