Advertisement
ಸುದ್ದಿಗಳು

ವಿಶ್ವದಲ್ಲಿ ಕೊರೊನಾ ವೈರಸ್ ಸೋಂಕಿತರಲ್ಲಿ 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆ

Share

ನವದೆಹಲಿ: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ವಿಶ್ವದಲ್ಲಿ  ಏರಿಕೆಯಾಗುತ್ತಿದೆ. ಈಗಾಗಲೇ ಸುಮಾರು 3,36 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ಇರುವುದು ಪತ್ತೆಯಾದರೆ ಸುಮಾರು 97,636 ಕ್ಕೂ ಹೆಚ್ಚು ಜನರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆರೋಗ್ಯ ಸಂಸ್ಥೆಯಯ ವರದಿ ಹೇಳಿದೆ. ಕೊರೊನಾ ವೈರಸ್ ನಿಂದಾಗಿ ಮೃತಪಟ್ಟವರ ಸಂಖ್ಯೆಯು 14,611 ಆಗಿದೆ. ಇದರಲ್ಲಿ  ಬಹುತೇಕ ಮಂದಿ 60 ವರ್ಷ ಮೇಲ್ಪಟ್ಟವರು ಆಗಿದ್ದಾರೆ ಎಂದು ವರದಿ ಹೇಳಿದೆ. ಹೀಗಾಗಿ ಜನರಿಗೆ ಭಯಕ್ಕಿಂತಲೂ ವೈರಸ್ ಹರಡಂತೆ ಮುನ್ನೆಚ್ಚರಿಕಾ ಕ್ರಮಗಳ ಕಡೆಗೇ ಹೆಚ್ಚು ಗಮನಹರಿಸಬೇಕಿದೆ. ಕೊರೊನಾಗೆ ಸೂಕ್ತವಾದ ಯಾವುದೇ ಔಷದಿ ಇಲ್ಲದ ಕಾರಣದಿಂದ  ವೈರಸ್ ಹರಡುವುದು  ತಡೆದರೆ  ಕೊರೊನಾ ವೈರಸ್ ಭೀತಿಯಿಂದ ಪಾರಾದಂತೆಯೇ ಆಗಿದೆ. ಹೀಗಾಗಿ ವೈರಸ್ ಹರಡುವುದು  ತಡೆಯುವುದೇ ಸದ್ಯದ ಪರಿಹಾರವಾಗಿದೆ ಎಂದು  ಆರೋಗ್ಯ ಸಂಸ್ಥೆಯ ವರದಿ ಹೇಳಿದೆ.

ಈ ಕಾರಣದಿಂದಲೇ ದೇಶದ 75 ಜಿಲ್ಲೆಗಳು ಬಂದ್ ಆಗಲಿದೆ.  ಅಗತ್ಯ ವಸ್ತುಗಳಾದ ಹಣ್ಣು-ತರಕಾರಿ, ಮೆಡಿಕಲ್ ಶಾಪ್, ಪೆಟ್ರೋಲ್-ಡೀಸೆಲ್, ಹೋಟೆಲ್ ಹಾಗೂ ಆಹಾರ ಸಾಮಗ್ರಿಗಳು ಲಭ್ಯವಿರುತ್ತದೆ. ಅಗತ್ಯ ಇದ್ದವರು ಮಾತ್ರವೇ ಪೇಟೆಗೆ ಬರುವಂತಾಗಬೇಕು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

14 minutes ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

24 minutes ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

3 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

9 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

9 hours ago