ವಿಶ್ವಾಸ ಮತದ ಪರೀಕ್ಷೆ 3 ಗಂಟೆಗೆ

July 18, 2019
1:54 PM

ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ  ವಿಶ್ವಾಸ ಮತಯಾಚನೆ ಮಧ್ಯಾಹ್ನದವರೆಗಿನ ಕಲಾಪದಲ್ಲಿ  ನಡೆಯಲಿಲ್ಲ. ಸದನ ಕಲಾಪವನ್ನು 3 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬೆಳಗ್ಗಿನಿಂದಲೇ  ಸದನದಲ್ಲಿ ಸುದೀರ್ಘ ಚರ್ಚೆ ಸದನದಲ್ಲಿ  ನಡೆಯಿತು.

Advertisement
Advertisement

ವಿಶ್ವಾಸಮತ ಯಾಚನೆ ಬಗ್ಗೆ ಮಾತನಾಡಿದ ಮಾಜಿ ಸೀಎಂ ಸಿದ್ಧರಾಮಯ್ಯ, ವಿಶ್ವಾಸಮತ ಯಾಚನೆ ಬಗ್ಗೆ ಕ್ರಿಯಾಲೋಪ ಉಂಟಾಗಿದೆ ಎಂದು ಚರ್ಚೆ ಆರಂಭಿಸಿ ಇದು ಬಗೆಹರಿಯುವವರೆಗೆ ವಿಶ್ವಾಸಮತ ಯಾಚನೆ ಬೇಡ ಎಂದು ವಾದಿಸಿದರು. ಅತೃಪ್ತ ಶಾಸಕರ ಪ್ರಕರಣ ಪ್ರಸ್ತುತ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿದೆ. ಸುಪ್ರೀಂ ಕೋರ್ಟ್ ಆದೇಶವು ಅವರ ವರ್ತನೆ ಮೇಲೆ ಪ್ರಭಾವ ಬೀರುತ್ತದೆ, ಈ ಸಮಯದಲ್ಲಿ ವಿಶ್ವಾಸಮತ ತೆಗೆದುಕೊಳ್ಳುವುದು ಸಂವಿಧಾನದ ವಿರೋಧಿ ನಡೆ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಸ್ಪಷ್ಟತೆ ಬರುವವರೆಗೆ ವಿಶ್ವಾಸಮತಯಾಚನೆ ಬೇಡ ಎಂದರು. ಈ ನಡುವೆ ಅಧಿವೇಶನದಲ್ಲಿ ಭೋಜನ ವಿರಾಮ ತೆಗೆದುಕೊಳ್ಳಲಾಯಿತು. ಮಧ್ಯಾಹ್ನ ಮೂರು ಗಂಟೆಗೆ ಕಲಾಪ ನಡೆಯಲಿದೆ.

 

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ
May 29, 2025
7:07 AM
by: The Rural Mirror ಸುದ್ದಿಜಾಲ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
May 26, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ವಿವಿಧೆಡೆ ಅಬ್ಬರದ ಮಳೆ | ದ ಕ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿ | ಮುರಿದು ಬಿದ್ದ 237 ವಿದ್ಯುತ್ ಕಂಬಗಳು |
May 26, 2025
10:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group