ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ವಿಶ್ವಾಸ ಮತಯಾಚನೆ ಮಧ್ಯಾಹ್ನದವರೆಗಿನ ಕಲಾಪದಲ್ಲಿ ನಡೆಯಲಿಲ್ಲ. ಸದನ ಕಲಾಪವನ್ನು 3 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬೆಳಗ್ಗಿನಿಂದಲೇ ಸದನದಲ್ಲಿ ಸುದೀರ್ಘ ಚರ್ಚೆ ಸದನದಲ್ಲಿ ನಡೆಯಿತು.
ವಿಶ್ವಾಸಮತ ಯಾಚನೆ ಬಗ್ಗೆ ಮಾತನಾಡಿದ ಮಾಜಿ ಸೀಎಂ ಸಿದ್ಧರಾಮಯ್ಯ, ವಿಶ್ವಾಸಮತ ಯಾಚನೆ ಬಗ್ಗೆ ಕ್ರಿಯಾಲೋಪ ಉಂಟಾಗಿದೆ ಎಂದು ಚರ್ಚೆ ಆರಂಭಿಸಿ ಇದು ಬಗೆಹರಿಯುವವರೆಗೆ ವಿಶ್ವಾಸಮತ ಯಾಚನೆ ಬೇಡ ಎಂದು ವಾದಿಸಿದರು. ಅತೃಪ್ತ ಶಾಸಕರ ಪ್ರಕರಣ ಪ್ರಸ್ತುತ ಇನ್ನೂ ಸುಪ್ರೀಂ ಕೋರ್ಟ್ನಲ್ಲಿದೆ. ಸುಪ್ರೀಂ ಕೋರ್ಟ್ ಆದೇಶವು ಅವರ ವರ್ತನೆ ಮೇಲೆ ಪ್ರಭಾವ ಬೀರುತ್ತದೆ, ಈ ಸಮಯದಲ್ಲಿ ವಿಶ್ವಾಸಮತ ತೆಗೆದುಕೊಳ್ಳುವುದು ಸಂವಿಧಾನದ ವಿರೋಧಿ ನಡೆ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಸ್ಪಷ್ಟತೆ ಬರುವವರೆಗೆ ವಿಶ್ವಾಸಮತಯಾಚನೆ ಬೇಡ ಎಂದರು. ಈ ನಡುವೆ ಅಧಿವೇಶನದಲ್ಲಿ ಭೋಜನ ವಿರಾಮ ತೆಗೆದುಕೊಳ್ಳಲಾಯಿತು. ಮಧ್ಯಾಹ್ನ ಮೂರು ಗಂಟೆಗೆ ಕಲಾಪ ನಡೆಯಲಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…